Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್

ಸೊಳ್ಳೆಗಳು ಬಿಎಂಟಿಸಿ ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ಮಾಡಿದ್ದಾರೆ.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್
ಬಿಎಂಟಿಸಿ ಬಸ್​ನಲ್ಲಿ ಸೊಳ್ಳೆ
Follow us
Kiran Surya
| Updated By: ವಿವೇಕ ಬಿರಾದಾರ

Updated on:Jul 19, 2023 | 11:32 AM

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ (Mosquito) ಕಾಟ ಜಾಸ್ತಿಯಾಗಿದೆ. ಅದರಲ್ಲಂತು ನಗರ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಮತ್ತು ವಿಶೇಷವಾಗಿ ಹೊರವರ್ತುಲ ರಸ್ತೆಯ ಹೊರವಲಯದಲ್ಲಿರುವ ಪ್ರಮುಖ ಪ್ರದೇಶಗಳ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾದ ಹಿನ್ನೆಲೆ ಮಲೇರಿಯಾ, ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾದಂತಹ ರೋಗಗಳು ಹರಡುವ ಭಯ ನಗರವಾಸಿಗಳಲ್ಲಿದೆ. ಇದಗೀಗ ಸೊಳ್ಳೆಗಳು ಬಿಎಂಟಿಸಿ (BMTC) ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ​ ಮಾಡಿದ್ದಾರೆ.

ಸೋಷಿಯಲ್​ ಕಾಪ್​ ಎಂಬುವರು ತಮ್ಮ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದಾರೆ​.

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಸೊಳ್ಳೆಗಳಿಗೆ ಸಾಮಾನ್ಯ ಬಸ್​ಗಳಲ್ಲಿ ಜಾಗವಿಲ್ಲಿದೆ ಎಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿವೆ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಕುಹಕವಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ: ಈ ಸರಳ ಅಡುಗೆ ಪದಾರ್ಥವು ಸೊಳ್ಳೆ ಕಡಿತದಿಂದ ನಿಮ್ಮನ್ನು ರಕ್ಷಿಸುತ್ತದೆ

ಮೊತ್ತಬ್ಬರು ಸಾಮಾನ್ಯ ಬಸ್​ನಲ್ಲಿ ಸೀಟ್​ಗಾಗಿ ಜನರು ಪರದಾಡುತ್ತಿದ್ದರೇ ನೀವು ಸೊಳ್ಳೆಗಳಿಂದ ಮುಕ್ತ ಸವಾರಿಯನ್ನು ಬಯಸುತ್ತೀದ್ದೀರಿ ಎಂದು ಶ್ರೀಕಾಂತ ಗೌಡ ಎಂಬ ಟ್ವಿಟರ್​ ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಇನ್ನು ಬಿಎಂಟಿಸಿ ಕಂಪ್ಲೇಂಟ್ ರಿಸಿವ್ಡ್ ಅತೀ ಶೀಘ್ರದಲ್ಲಿ ಪರಿಹಾರ ಕೊಡುತ್ತೇವೆ ಅಂತ ಪ್ರತಿಕ್ರಿಯಿಸಿದೆ. ​

Published On - 11:31 am, Wed, 19 July 23

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ