AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
TV9 Web
| Edited By: |

Updated on:Sep 30, 2021 | 12:24 PM

Share

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು