AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
TV9 Web
| Edited By: sandhya thejappa|

Updated on:Sep 30, 2021 | 12:24 PM

Share

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ