AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
TV9 Web
| Edited By: sandhya thejappa|

Updated on:Sep 30, 2021 | 12:24 PM

Share

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

Follow Us
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ