AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
TV9 Web
| Edited By: |

Updated on:Sep 30, 2021 | 12:24 PM

Share

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!