AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
TV9 Web
| Edited By: |

Updated on:Sep 30, 2021 | 12:24 PM

Share

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!