AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ಹೀಗಿದೆ

ಶನಿವಾರ ಮೊಹರಂ ಹಬ್ಬ ಆಚರಣೆ ಹಿನ್ನಲೆ ಬೆಂಗಳೂರು ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. 

ಮೊಹರಂ ಹಬ್ಬ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ಹೀಗಿದೆ
ಪ್ರಾತಿನಿಧಿಕ ಚಿತ್ರ
Shivaprasad B
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 28, 2023 | 10:39 PM

Share

ಬೆಂಗಳೂರು ಜುಲೈ 28: ಶನಿವಾರ ಮೊಹರಂ ಹಬ್ಬ (Muharram 2023) ಆಚರಣೆ ಹಿನ್ನಲೆ ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಬ್ರಿಗೇಡ್ ರಸ್ತೆಯ ಮೂಲಕ ಹೊಸೂರು ರಸ್ತೆಯ ಕಡೆಗೆ ವೆಲ್ಲಾರಾ ಜಂಕ್ಷನ್ ಮುಖಾಂತರ ತೆರಳುವ ವಾಹನ ಸವಾರರು ರಿಚ್ಮಂಡ್ ರಸ್ತೆಯ ಮೂಲಕ ರೀನಿಯಸ್ ಕ್ರಾಸ್, ನಂಜಪ್ಪ ಸರ್ಕಲ್​ ಲಾಂಗ್ ಫೋರ್ಡ್ ರಸ್ತೆ, ಸಿಎಂಪಿ ಜಂಕ್ಷನ್‌ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಸಿಮೆಂಟ್ರ ಕ್ರಾಸ್, ಬರ್ಲ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಸರ್ಕಲ್, ರೀನಿಯಸ್ ಸ್ಟ್ರೀಟ್ ಮೂಲಕ ರಿಚ್ಮಂಡ್ ರಸ್ತೆಗೆ ಬಂದು ಸಂಚರಿಸುವುದು.

ಇದನ್ನೂ ಓದಿ:  Bangalore Chennai Expressway: ಶೀಘ್ರ ಸಿದ್ಧವಾಗಲಿದೆ ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್​​ವೇ; ದೂರ, ಸಮಯ, ಇತರ ಮಾಹಿತಿ ಇಲ್ಲಿದೆ

ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ಧಯ್ಯ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Fri, 28 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ