AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘JDS ಅಭ್ಯರ್ಥಿ ಅಂಬಾರಿ ಆನೆ ತರಹ, ದಸರಾ ಮುಗಿದ ಮೇಲೆ ಕಾಡಿಗೆ ಬಿಟ್ಟುಬಿಡ್ತಾರೆ’

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ ಎಂದು ಯಶವಂತಪುರ ಕ್ಷೇತ್ರದ ಕಗ್ಗಲಿಪುರದಲ್ಲಿ ಅನರ್ಹ ಶಾಸಕ ಮುನಿರತ್ನ ಜೆಡಿಎಸ್ ಅಭ್ಯರ್ಥಿಯನ್ನು ದಸರಾ ಆನೆಗೆ ಹೋಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ, ವರ್ಷಕ್ಕೊಮ್ಮೆ ದಸರಾ ಅಂಬಾರಿ ಆನೆ ಹೇಗೆ ಬರುತ್ತೋ ಹಾಗೆ ಚುನಾವಣಾ ಸಮಯದಲ್ಲಿ ಜೆಡಿಎಸ್ ಅಭ್ಯರ್ಥಿ ಬರುತ್ತಾರೆ. ಜವರಾಯಿಗೌಡ ಅವರನ್ನು ಐದು ವರ್ಷಕ್ಕೊಮ್ಮೆ ಕರೆದುಕೊಂಡು ಬರ್ತಾರೆ. ಚಿಹ್ನೆ ಕೊಡೋದು, ರೌಂಡ್ ಹೊಡೆಸೋದು, ಮತ್ತೆ ಕಾಡಿಗೆ‌ ಬಿಡೋದು ಮಾಡ್ತಾರೆ. […]

‘JDS ಅಭ್ಯರ್ಥಿ ಅಂಬಾರಿ ಆನೆ ತರಹ, ದಸರಾ ಮುಗಿದ ಮೇಲೆ ಕಾಡಿಗೆ ಬಿಟ್ಟುಬಿಡ್ತಾರೆ'
ಸಾಧು ಶ್ರೀನಾಥ್​
|

Updated on:Nov 22, 2019 | 2:09 PM

Share

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ ಎಂದು ಯಶವಂತಪುರ ಕ್ಷೇತ್ರದ ಕಗ್ಗಲಿಪುರದಲ್ಲಿ ಅನರ್ಹ ಶಾಸಕ ಮುನಿರತ್ನ ಜೆಡಿಎಸ್ ಅಭ್ಯರ್ಥಿಯನ್ನು ದಸರಾ ಆನೆಗೆ ಹೋಲಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ, ವರ್ಷಕ್ಕೊಮ್ಮೆ ದಸರಾ ಅಂಬಾರಿ ಆನೆ ಹೇಗೆ ಬರುತ್ತೋ ಹಾಗೆ ಚುನಾವಣಾ ಸಮಯದಲ್ಲಿ ಜೆಡಿಎಸ್ ಅಭ್ಯರ್ಥಿ ಬರುತ್ತಾರೆ. ಜವರಾಯಿಗೌಡ ಅವರನ್ನು ಐದು ವರ್ಷಕ್ಕೊಮ್ಮೆ ಕರೆದುಕೊಂಡು ಬರ್ತಾರೆ. ಚಿಹ್ನೆ ಕೊಡೋದು, ರೌಂಡ್ ಹೊಡೆಸೋದು, ಮತ್ತೆ ಕಾಡಿಗೆ‌ ಬಿಡೋದು ಮಾಡ್ತಾರೆ.

ಸೋಮಶೇಖರ್ 5 ವರ್ಷದಲ್ಲಿ 25 ವರ್ಷದಷ್ಟು ಕೆಲ್ಸ: ಮೆರವಣಿಗೆ ಮಾಡಿದವರಿಗೆಲ್ಲಾ ಜನ ಮತ ಹಾಕಲ್ಲ. ಆದರೆ ಎಸ್.ಟಿ.‌ ಸೋಮಶೇಖರ್ 5 ವರ್ಷದಲ್ಲಿ 25 ವರ್ಷಗಳಷ್ಟು ಕೆಲಸ ಮಾಡಿದ್ದಾರೆ. ಈ ಬಾರಿ ಅವರು ಗೆದ್ದೇ ಗೆಲ್ಲುತ್ತಾರೆ, ಶಾಸಕರೂ ಆಗಿ ಸಚಿವರಾಗುತ್ತಾರೆ ಎಂದು ಹೇಳಿದರು.

Published On - 1:26 pm, Fri, 22 November 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ