AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘JDS ಅಭ್ಯರ್ಥಿ ಅಂಬಾರಿ ಆನೆ ತರಹ, ದಸರಾ ಮುಗಿದ ಮೇಲೆ ಕಾಡಿಗೆ ಬಿಟ್ಟುಬಿಡ್ತಾರೆ’

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ ಎಂದು ಯಶವಂತಪುರ ಕ್ಷೇತ್ರದ ಕಗ್ಗಲಿಪುರದಲ್ಲಿ ಅನರ್ಹ ಶಾಸಕ ಮುನಿರತ್ನ ಜೆಡಿಎಸ್ ಅಭ್ಯರ್ಥಿಯನ್ನು ದಸರಾ ಆನೆಗೆ ಹೋಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ, ವರ್ಷಕ್ಕೊಮ್ಮೆ ದಸರಾ ಅಂಬಾರಿ ಆನೆ ಹೇಗೆ ಬರುತ್ತೋ ಹಾಗೆ ಚುನಾವಣಾ ಸಮಯದಲ್ಲಿ ಜೆಡಿಎಸ್ ಅಭ್ಯರ್ಥಿ ಬರುತ್ತಾರೆ. ಜವರಾಯಿಗೌಡ ಅವರನ್ನು ಐದು ವರ್ಷಕ್ಕೊಮ್ಮೆ ಕರೆದುಕೊಂಡು ಬರ್ತಾರೆ. ಚಿಹ್ನೆ ಕೊಡೋದು, ರೌಂಡ್ ಹೊಡೆಸೋದು, ಮತ್ತೆ ಕಾಡಿಗೆ‌ ಬಿಡೋದು ಮಾಡ್ತಾರೆ. […]

‘JDS ಅಭ್ಯರ್ಥಿ ಅಂಬಾರಿ ಆನೆ ತರಹ, ದಸರಾ ಮುಗಿದ ಮೇಲೆ ಕಾಡಿಗೆ ಬಿಟ್ಟುಬಿಡ್ತಾರೆ'
ಸಾಧು ಶ್ರೀನಾಥ್​
|

Updated on:Nov 22, 2019 | 2:09 PM

Share

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ ಎಂದು ಯಶವಂತಪುರ ಕ್ಷೇತ್ರದ ಕಗ್ಗಲಿಪುರದಲ್ಲಿ ಅನರ್ಹ ಶಾಸಕ ಮುನಿರತ್ನ ಜೆಡಿಎಸ್ ಅಭ್ಯರ್ಥಿಯನ್ನು ದಸರಾ ಆನೆಗೆ ಹೋಲಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾ ಅಂಬಾರಿ ಆನೆ ತರಹ, ವರ್ಷಕ್ಕೊಮ್ಮೆ ದಸರಾ ಅಂಬಾರಿ ಆನೆ ಹೇಗೆ ಬರುತ್ತೋ ಹಾಗೆ ಚುನಾವಣಾ ಸಮಯದಲ್ಲಿ ಜೆಡಿಎಸ್ ಅಭ್ಯರ್ಥಿ ಬರುತ್ತಾರೆ. ಜವರಾಯಿಗೌಡ ಅವರನ್ನು ಐದು ವರ್ಷಕ್ಕೊಮ್ಮೆ ಕರೆದುಕೊಂಡು ಬರ್ತಾರೆ. ಚಿಹ್ನೆ ಕೊಡೋದು, ರೌಂಡ್ ಹೊಡೆಸೋದು, ಮತ್ತೆ ಕಾಡಿಗೆ‌ ಬಿಡೋದು ಮಾಡ್ತಾರೆ.

ಸೋಮಶೇಖರ್ 5 ವರ್ಷದಲ್ಲಿ 25 ವರ್ಷದಷ್ಟು ಕೆಲ್ಸ: ಮೆರವಣಿಗೆ ಮಾಡಿದವರಿಗೆಲ್ಲಾ ಜನ ಮತ ಹಾಕಲ್ಲ. ಆದರೆ ಎಸ್.ಟಿ.‌ ಸೋಮಶೇಖರ್ 5 ವರ್ಷದಲ್ಲಿ 25 ವರ್ಷಗಳಷ್ಟು ಕೆಲಸ ಮಾಡಿದ್ದಾರೆ. ಈ ಬಾರಿ ಅವರು ಗೆದ್ದೇ ಗೆಲ್ಲುತ್ತಾರೆ, ಶಾಸಕರೂ ಆಗಿ ಸಚಿವರಾಗುತ್ತಾರೆ ಎಂದು ಹೇಳಿದರು.

Published On - 1:26 pm, Fri, 22 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ