AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಬರ್ಬರ ಹತ್ಯೆ; ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ

Bengaluru Crime: ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ ಆಗಿದೆ. ಕೊಲೆಗಾರರು ಮಹಿಳೆಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಮೂವರು ಕೊಚ್ಚಿ ಕೊಲೆ ಮಾಡುವುದು ಮೊಬೈಲ್​ನಲ್ಲಿ ಸೆರೆ ಆಗಿದೆ.

Crime News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಬರ್ಬರ ಹತ್ಯೆ; ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2021 | 5:13 PM

Share

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ ಆಗಿದೆ. ಕೊಲೆಗಾರರು ಮಹಿಳೆಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಮೂವರು ಕೊಚ್ಚಿ ಕೊಲೆ ಮಾಡುವುದು ಮೊಬೈಲ್​ನಲ್ಲಿ ಸೆರೆ ಆಗಿದೆ.

ಹಾಸನ: ಶಿರಾಢಿಘಾಟ್ ನಲ್ಲಿ ಅಪರಿಚಿತ ಮಹಿಳೆಯ ಪತ್ತೆ ಶಿರಾಢಿಘಾಟ್ ನಲ್ಲಿ ಅಪರಿಚಿತ ಮಹಿಳೆಯ ಪತ್ತೆ ಆಗಿದೆ. ಕೊಲೆಮಾಡಿ‌ ಮೃತದೇಹವನ್ನು ಶಿರಾಡಿಘಾಟ್ ನಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 30 ವರ್ಷ ಪ್ರಾಯದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ಮಹಿಳೆಯ ಕೈ ಮೇಲೆ ಮೂರ್ತಿ ಎಂಬ ಹಚ್ಚೆ ಗುರುತು ಕಂಡುಬಂದಿದೆ. ಕೈ ಮೇಲಿನ ಹಚ್ಚೆ ಆಧರಿಸಿ ಮಹಿಳೆಯ ಗುರತು ಪತ್ತೆಗೆ ಪೊಲೀಸರು ಯತ್ನಿಸಿದ್ದಾರೆ. ಹಾಸನ ಬೆಂಗಳೂರು ರಸ್ತೆಯ ಮಾರನಹಳ್ಳಿ ಸಮೀಪದ ಶಿರಾಢಿಘಾಟ್​ನಲ್ಲಿ ಶವ ಪತ್ತೆ ಆಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಾಬಾ ಮೇಲೆ ಅಪರಿಚಿತರ ದಾಳಿ ಪ್ರಕರಣ: ಗಂಭೀರ ಗಾಯಗೊಂಡಿದ್ದ ಮನೋಜ್ ಸಾವ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರ ದಾಳಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮನೋಜ್(29) ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಸನದ ಮನೋಜ್ ಸಾವನ್ನಪ್ಪಿದ್ದಾರೆ. ಡಿಸೆಂಬರ್ 24 ರಂದು ಡಾಬಾ ಮೇಲೆ ಅಪರಿಚಿತರು ದಾಳಿ ನಡೆಸಿದ್ದರು. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯಲ್ಲಿನ ಡಾಬಾದಲ್ಲಿ ಘಟನೆ ನಡೆದಿತ್ತು. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ರಾಮನಗರ: ಮಾರಕಾಸ್ತ್ರಗಳಿಂದ ಹೊಡೆದು ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಕೊಲೆ ಮಾರಕಾಸ್ತ್ರಗಳಿಂದ ಹೊಡೆದು ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಕೊಲೆ ಮಾಡಿದ ದುರ್ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ‌ ಪರಂಗಿಚಿಕ್ಕನಪಾಳ್ಯ ಗ್ರಾಮದಲ್ಲಿ ನಡೆದಿದೆ. ಶಿವಣ್ಣ(45) ಎಂಬವರು ಕೊಲೆಯಾಗಿದ್ದಾರೆ. ರಾಜೇಶ್ ಹಾಗೂ ಹೇಮಂತ್ ಎಂಬುವರಿಂದ ಕೊಲೆ ಆರೋಪ ಕೇಳಿಬಂದಿದೆ. ತಡರಾತ್ರಿ ಮನೆಯಲ್ಲಿ ಮಲಗಿದ್ದ ಶಿವಣ್ಣ. ಈ ವೇಳೆ, ಮನೆಯ ಹೆಂಚುಗಳನ್ನ ತೆಗೆದು ಒಳನುಗ್ಗಿ ಶಿವಣ್ಣ ಕೊಲೆ ಮಾಡಲಾಗಿದೆ. ಮದ್ಯಪಾನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಆರೋಪಿಗಳು ಪರಾರಿ ಆಗಿದ್ದಾರೆ ಎಂದು ಹೇಳಲಾಗಿದೆ. ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಣದ ವಿಚಾರಕ್ಕೆ ಗಲಾಟೆ; ಮಹಿಳೆ ಕೊಲೆ ಮಾಡಿ ನಾಲೆಗೆ ಎಸೆದಿದ್ದ ಆರೋಪಿ ವಶಕ್ಕೆ, ಮಹಿಳೆ ಶವ ಹುಡುಕುವಾಗ ಸಿಕ್ತು ವೃದ್ಧನ ಶವ

ಇದನ್ನೂ ಓದಿ: ಆನೇಕಲ್ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ