AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ

ಪ್ರಿಯತಮೆಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದ ಪಾಗಲ್​ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್​ ಎಂದು ತಿಳಿದು ಬಂದಿದೆ.

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ
ಬಂಧಿತ ಆರೋಪಿ ದೀಪಕ್
Follow us
shruti hegde
| Updated By: ರಶ್ಮಿ ಕಲ್ಲಕಟ್ಟ

Updated on: Feb 07, 2021 | 12:46 PM

ಬೆಂಗಳೂರು: ಪ್ರಿಯತಮೆಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದ ಪಾಗಲ್​ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್​ ಎಂದು ತಿಳಿದು ಬಂದಿದೆ.

ಕಳೆದ 2 ವರ್ಷದಿಂದ ದೀಪಕ್ ಯುವತಿಯನ್ನು ಪ್ರೀತಿಸುತ್ತಿದ್ದ. ಆಗಸ್ಟ್​ ತಿಂಗಳಲ್ಲಿ ಇವರ ಪ್ರೀತಿ ಬ್ರೇಕ್​ಅಪ್​ ಆಗಿತ್ತು. ಇದಾದ ನಂತರ ದೀಪಕ್​ ಯುವತಿಗೆ ಕರೆಮಾಡಿ ದಿನವೂ ಹಿಂಸೆ ನೀಡುತ್ತಿದ್ದ. 15 ದಿನಗಳ ಹಿಂದೆ ಯುವತಿ ಮನೆ ಬಳಿ ಗಲಾಟೆ ಮಾಡಿದ್ದ. ಈ ಬಳಿಕ ಬೈಕ್​ನಿಂದ ತೆರಳುವಾಗ ಯುವತಿಯ ಬೆನ್ನು, ಹೊಟ್ಟೆ, ತಲೆ, ಕೈಗೆ ಚಾಕುವಿನಿಂದ ಇರಿದಿದ್ದ.  ಜ.25ಕ್ಕೆ ಯುವತಿಯ ಪೋಷಕರು ದೀಪಕ್​ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ನಂದಿನಿ ಲೇಔಟ್ ಪೊಲೀಸರು ದೀಪಕ್​ನನ್ನು ಸೆರೆಹಿಡಿದಿದ್ದಾರೆ.

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ