AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ
ಮುರುಗೇಶ್ ನಿರಾಣಿ
TV9 Web
| Edited By: |

Updated on: Jul 06, 2021 | 9:54 AM

Share

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ ಬೆಳೆಸಿದ್ದಾರೆ. ಬಳ್ಳಾರಿ ಜಿಲ್ಲಾ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳಿದ್ದಾರೆ. ನಿನ್ನೆ ಚಿತ್ರದುರ್ಗ ಜಿಲ್ಲಾ ಕಾರ್ಯಕ್ರಮದಲ್ಲಿದ್ದಾಗ ದೆಹಲಿಗೆ ಆಗಮಿಸುವಂತೆ ಸಚಿವ ನಿರಾಣಿಗೆ ವರಿಷ್ಠರ ಕರೆ ಬಂದಿದೆ.

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ. ವರಿಷ್ಠರ ಭೇಟಿ ಬಳಿಕ ಇಂದು ರಾತ್ರಿಯೇ ವಾಪಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾರು ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನು ಸಂಪರ್ಕಿಸಿದ ಪುತ್ರ ಚಿದಾನಂದ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ