Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ
ಮುರುಗೇಶ್ ನಿರಾಣಿ
Follow us
TV9 Web
| Updated By: ಆಯೇಷಾ ಬಾನು

Updated on: Jul 06, 2021 | 9:54 AM

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ ಬೆಳೆಸಿದ್ದಾರೆ. ಬಳ್ಳಾರಿ ಜಿಲ್ಲಾ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳಿದ್ದಾರೆ. ನಿನ್ನೆ ಚಿತ್ರದುರ್ಗ ಜಿಲ್ಲಾ ಕಾರ್ಯಕ್ರಮದಲ್ಲಿದ್ದಾಗ ದೆಹಲಿಗೆ ಆಗಮಿಸುವಂತೆ ಸಚಿವ ನಿರಾಣಿಗೆ ವರಿಷ್ಠರ ಕರೆ ಬಂದಿದೆ.

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ. ವರಿಷ್ಠರ ಭೇಟಿ ಬಳಿಕ ಇಂದು ರಾತ್ರಿಯೇ ವಾಪಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾರು ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನು ಸಂಪರ್ಕಿಸಿದ ಪುತ್ರ ಚಿದಾನಂದ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ