AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಶ್ರೀ ರಾಜ ಕಾರ್ಖಾನೆ ಮಾಲೀಕ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾವ ನಿಧನ

ಮೈಸೂರಿನ ಇಟ್ಟಿಗೆಗೂಡಿನ ನಿವಾಸಿಯಾಗಿರುವ ತಿಮ್ಮಯ್ಯ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಮೈಸೂರಿನ ಶ್ರೀ ರಾಜ ಕಾರ್ಖಾನೆ ಮಾಲೀಕ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾವ ನಿಧನ
ಮೈಸೂರಿನ ಶ್ರೀ ರಾಜ ಕಾರ್ಖಾನೆ ಮಾಲೀಕ, ಡಿಕೆ ಶಿವಕುಮಾರ್ ಮಾವ ನಿಧನ
TV9 Web
| Edited By: |

Updated on:Oct 28, 2021 | 10:18 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರ ಮಾವ ಆರ್. ತಿಮ್ಮಯ್ಯ ಅಲಿಯಾಸ್ ಸೀಗೆಕಾಯಿ ಪಾಪಣ್ಣ(83) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಇಟ್ಟಿಗೆಗೂಡಿನ ನಿವಾಸಿಯಾಗಿರುವ ತಿಮ್ಮಯ್ಯ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಮೈಸೂರಿನ ಶ್ರೀ ರಾಜ ಸೋಪ್ ನೆಟ್ ಕಾರ್ಖಾನೆಯ(ಎಸ್ಆರ್ ಬ್ರ್ಯಾಂಡ್) ಮಾಲೀಕರಾಗಿದ್ದ ತಿಮ್ಮಯ್ಯ ಪತ್ನಿ ಲಕ್ಷ್ಮಿ, ಪುತ್ರ ಸತ್ಯನಾರಾಯಣ್, ಪುತ್ರಿಯರಾದ ಉಷಾ (ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಪತ್ನಿ), ಸುಮಾರನ್ನು ಅಗಲಿದ್ದಾರೆ. ಇಟ್ಟಿಗೆಗೂಡಿನ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇಂದು ಮಧ್ಯಾಹ್ನ ಮೈಸೂರಿನಲ್ಲಿ ತಿಮ್ಮಯ್ಯನವರ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: Shiva Rajkumar: ಯಶ್​ರನ್ನು ಹಾಡಿಹೊಗಳಿದ ಶಿವಣ್ಣ; ವಿಡಿಯೋ ನೋಡಿ

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ

Published On - 8:34 am, Wed, 27 October 21

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!