AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ

2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ.

ನಾಗರಬಾವಿಯಲ್ಲಿ ಬಾರ್ ಓಪನ್ ಆಗಿ ಎರಡೇ ದಿನವಾಯ್ತು! ಸ್ಥಳೀಯರಿಂದ ಪ್ರತಿಭಟನೆ, ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
ಬಾರ್​ಗೆ ಬೀಗಮುದ್ರೆ ಆಗ್ರಹಿಸಿ ಧರಣಿ
TV9 Web
| Edited By: |

Updated on: Jan 18, 2023 | 12:43 PM

Share

ಬೆಂಗಳೂರು: ನಗರದ ನಾಗರಬಾವಿ ವೃತ್ತದ ಮೆಟ್ರೋ ಲೇಔಟ್​ ಬಳಿಯಿರುವ ನೂತನ ಬಾರ್ ಮುಂದೆ ಏರಿಯಾ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. 2 ದಿನದ ಹಿಂದಷ್ಟೇ ಓಪನ್ ಆಗಿರುವ ಬಾರ್​​ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಬಾರ್ ಬಾಗಿಲು ತೆಗೆಯುವ ಮುನ್ನವೇ ಸ್ಥಳೀಯರು ಬಾರ್ ಮುಂದೆ ಜಮಾವಣೆಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಪೊಲೀಸರಿಂದ ಭದ್ರತೆ ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಬಾರ್​ ಮುಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಅಲ್ಲದೆ ಬಾರ್ ಮಾಲೀಕರ ಜೊತೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಹಣದ ಹೊಳೆ ಹರಿಸಿದ್ದಕ್ಕೆ ನಮ್ಮ ವಿರೋಧವಿದ್ದರೂ ಅನುನತಿ ನೀಡಿದ್ದಾರೆ. ಬಿಬಿಎಂಪಿ, ಅಬಕಾರಿ ಇಲಾಖೆ, ಪೊಲೀಸರಿಗೆ ದೂರು ನೀಡಿದ್ರೂ ಕ್ರಮ ವಹಿಸಿಲ್ಲ. ಈಗಾಗ್ಲೇ ಈ ಏರಿಯಾದಲ್ಲಿ ಬಹಳಷ್ಟು ಬಾರ್​ಗಳಿವೆ. ಈಗ ಓಪನ್ ಮಾಡಿರುವ ಬಾರ್ & ಲಾಡ್ಜ್ ನ ಸುತ್ತ ಶಾಲೆಗಳು, ದೇವಸ್ಥಾನಗಳಿವೆ. ಅಬಕಾರಿ ಇಲಾಖೆ ಅನುಮತಿ ವಾಪಾಸ್ ಪಡೆಯಬೇಕು. ಬಾರ್ ಗೆ ಬೀಗ ಹಾಕಿ ಸೀಲ್ ಹಾಕುವವರೆಗೂ ನಾವು ಸುಮ್ಮನಿರೊಲ್ಲ. ಪ್ರಭಾವ ಬಳಸಿ ಬಾರ್ ಓಪನ್ ಮಾಡಿದ್ದಾರೆಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಗಂಡ, ಮಕ್ಕಳು ದುಡಿದ ಹಣವನ್ನೆಲ್ಲಾ ಬಾರ್​ಗೆ ಸುರಿಯುತ್ತಿದ್ದಾರೆ. ಹೆಂಡತಿ, ಮಕ್ಕಳು, ಅಕ್ಕ ತಂಗಿಯರು ಬೀದಿ ಪಾಲಾಗುತ್ತಿದ್ದಾರೆ. ಹೀಗಾಗಿ ನಮ್ಮ ಏರಿಯಾದಲ್ಲಿ ಬಾರ್​ ಬಾಗಿಲು ತೆರೆಯುವುದೇ ಬೇಡ. ನೂತನ ಬಾರ್​ಗೆ ಬೀಗಮುದ್ರೆ ಹಾಕುವವರೆಗೆ ಧರಣಿ ಹಿಂಪಡೆಯಲ್ಲ ಎಂದು ಸ್ಥಳೀಯರು ಖಡಕ್​ ಆಗಿ ತಮ್ಮ ನಿಲುವನ್ನು ತಿಳಿಸಿದ್ದಾರೆ. bng bar protest

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?