AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ; ನಳಿನ್​ ಕುಮಾರ್​ ಕಟೀಲ್​

ಮಂಗಳೂರು - ಮಡ್ಗಾಂ​ ವಂದೇ ಭಾರತ್ ರೈಲು(Vande Bharat Train)ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​(Nalin Kumar Kateel) ಹೇಳಿದರು.

ಮಂಗಳೂರು - ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ; ನಳಿನ್​ ಕುಮಾರ್​ ಕಟೀಲ್​
ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
|

Updated on: Nov 08, 2023 | 6:27 PM

Share

ಬೆಂಗಳೂರು, ನ.08: ಮಂಗಳೂರು – ಮಡ್ಗಾಂ​ ವಂದೇ ಭಾರತ್ ರೈಲು(Vande Bharat Train)ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​(Nalin Kumar Kateel) ಹೇಳಿದರು. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿಯೇ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದು ಟ್ವೀಟ್​ ಮಾಡಿದ್ದಾರೆ.

ಈ ಹಿಂದೆ ಕೇರಳದಲ್ಲಿ ಸಂಚರಿಸುವ ವಂದೇ ಭಾರತ್​​ ರೈಲನ್ನು ಮಂಗಳೂರಿನವರೆಗೆ ಸಂಚಾರ ನಡೆಸುವ ಚಿಂತನೆ ಮಾಡಲಾಗಿತ್ತು. ಇದರ ಜೊತೆಗೆ ಮಂಗಳೂರು-ಎರ್ನಾಕುಲಂ ಹಾಗೂ ಮಂಗಳೂರು-ಮಡಗಾಂ ನಡುವೆ ಸಂಚರಿಸಲು ಪ್ರಸ್ತಾವನೆ ಕೂಡ ಇತ್ತು. ಇದೀಗ ನಳಿನ್​ ಕುಮಾರ್​ ಕುಮಾರ್​ ಕಟೀಲ್​ ಅವರು ಮಾಡಿದ ಟ್ವೀಟ್, ಸಧ್ಯ ಕರ್ನಾಟಕದವರಿಗೆ ಸಂತಸವನ್ನುಂಟು ಮಾಡಿದೆ.

ಇದನ್ನೂ ಓದಿ:ಚಲಿಸುತ್ತಿರುವ ವಂದೇ ಭಾರತ್ ರೈಲು ಹತ್ತಲು ಹೋಗಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ

​ಇನ್ನು ರಾಜ್ಯದಲ್ಲಿ 2022ರಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ವಂದೇ ಭಾರತ್​ ರೈಲು ಸಂಚಾರ ಶುವಾಗಿತ್ತು. ಇದಾದ ಬಳಿಕ ಅಂದರೆ, 2023 ರಲ್ಲಿ ಬೆಂಗಳೂರು-ಧಾರವಾಡ- ಹುಬ್ಬಳ್ಳಿ ಹಾಗೂ ಯಶವಂತಪುರ-ಕಾಚಿಗುಡ ನಡುವೇ ರೈಲು ಸಂಚರಿಸಿದವು. ಈ ಮೂಲಕ ಕರ್ನಾಟಕದಲ್ಲಿ ಮೂರು ವಂದೇ ಭಾರತ್​ ರೈಲುಗಳು ಸಂಚಾರ ನಡೆಸುತ್ತಿವೆ. ಇದೀಗ ಮಂಗಳೂರು – ಮಡ್ಗಾಂ ಶುರುವಾದರೆ ನಾಲ್ಕನೇಯದ್ದಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​