Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ
ಹೋಂಗಾರ್ಡ್ಸ್​Image Credit source: Indian Express
Follow us
Kiran Surya
| Updated By: ನಯನಾ ರಾಜೀವ್

Updated on:Nov 29, 2023 | 11:20 AM

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ