AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ
ಹೋಂಗಾರ್ಡ್ಸ್​Image Credit source: Indian Express
ಕಿರಣ್​ ಸೂರ್ಯ
| Edited By: |

Updated on:Nov 29, 2023 | 11:20 AM

Share

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ