AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro timings: ನಮ್ಮ ಮೆಟ್ರೋ ಗುರುವಾರದಿಂದ ಸಂಚಾರ ಸಮಯ ಹೆಚ್ಚಳ; ಟೋಕನ್ ವ್ಯವಸ್ಥೆ ಇರುತ್ತದಾ?

BMRCL Namma Metro timings: ಇದೇ ವೇಳೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು. ನಾಳೆಯಿಂದ ನಮ್ಮ ಮೆಟ್ರೋದ ಎಲ್ಲ ಸ್ಟೇಷನ್ ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

Namma Metro timings: ನಮ್ಮ ಮೆಟ್ರೋ ಗುರುವಾರದಿಂದ ಸಂಚಾರ ಸಮಯ ಹೆಚ್ಚಳ; ಟೋಕನ್ ವ್ಯವಸ್ಥೆ ಇರುತ್ತದಾ?
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Jun 30, 2021 | 4:17 PM

Share

ಬೆಂಗಳೂರು: ನಾಳೆ ಗುರುವಾರದಿಂದ (ಜುಲೈ 1) ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ವ್ಯವಸ್ಥೆ ಇರುತ್ತದೆ.  ಈ ಹಿಂದೆ ಬೆಳಗ್ಗೆ 7 ರಿಂದ 11  ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ನಮ್ಮ ಮೆಟ್ರೋ ಸಂಚಾರ ಇತ್ತು. ಆದರೆ ಇದು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಇರುತ್ತದೆ. ಕೊರೊನಾ ಕಾಟದಿಂದಾಗಿ ವೀಕೆಂಡ್ ಕರ್ಫ್ಯೂ ಇನ್ನೂ ಜಾರಿಯಲ್ಲಿರುವುದರಿಂದ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ. 

ಇದೇ ವೇಳೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು. ನಾಳೆಯಿಂದ ನಮ್ಮ ಮೆಟ್ರೋದ ಎಲ್ಲ ಸ್ಟೇಷನ್ ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

Namma Metro: ಕೋವಿಡ್​ ವೀಕೆಂಡ್‌ ಕರ್ಫ್ಯೂ; ಶುಕ್ರವಾರ ಸಂಜೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸ್ಥಗಿತ

(namma metro daily timings extended token to be issued at stations says bmrcl)

Published On - 3:14 pm, Wed, 30 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?