AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮಂದಗತಿಯಲ್ಲಿ ಸಾಗುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗೋವಿಂದರಾಜು ಮನವಿ

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ.

Namma Metro: ಮಂದಗತಿಯಲ್ಲಿ ಸಾಗುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗೋವಿಂದರಾಜು ಮನವಿ
Namma Metro
TV9 Web
| Edited By: |

Updated on:Dec 29, 2022 | 12:10 PM

Share

ಬೆಂಗಳೂರಿನ ನಮ್ಮ ಮೆಟ್ರೋ (Namma Metro)ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ವಿಧಾನಪರಿಷತ್ ಸದಸ್ಯ ಕೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ. ಇನ್ನೊಂದು ವರ್ಷದಲ್ಲಿ ಏರ್​ಪೋರ್ಟ್​ಗೆ ಮೆಟ್ರೋ ಸಂಪರ್ಕ ದೊರೆಯಲಿದೆ. ನಿಗದಿತ ಸಮಯದಲ್ಲಿ ಮೆಟ್ರೋ ಕಾಮಗಾರಿ ಮುಗಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮೆಟ್ರೋ ಕಾಮಗಾರಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ, ಬೇಗ ಕಾಮಗಾರಿ ಮುಗಿಸುವಂತೆ ಕೆ. ಗೋವಿಂದರಾಜು ವಿಧಾನಪರಿಷತ್​ನಲ್ಲಿ ಒತ್ತಾಯಿಸಿದ್ದರು.

ಬೆಂಗಳೂರಿನ ಮಧ್ಯೆ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆ, ಹೈ ಡೆನ್ಸಿಟಿ ಪಾಪ್ಯೂಲೇಶನ್ ಕವರ್ ಮಾಡುವ ಉದ್ದೇಶದಿಂದ ಮಾಡುತ್ತಿದ್ದೇವೆ. ಸಾಕಷ್ಟು ಸವಾಲುಗಳಿಂದ ಕೆಲಸ ಮಾಡಬೇಕಿದೆ.

ಮತ್ತಷ್ಟು ಓದಿ: ನಮ್ಮ ಮೆಟ್ರೋ ಬಳಕೆದಾರರಿಗೆ ಗುಡ್ ನ್ಯೂಸ್: Paytm ಮತ್ತು Yaatraದಲ್ಲಿ ಟಿಕೆಟ್ ಸೇವೆ ಆರಂಭ

ಮರ ಟ್ರಾನ್ಸಫ್ಲಾಂಟ್ ಮಾಡಬೇಕು, ಭೂ ಸ್ವಾಧೀನ ಮಾಡಬೇಕು, ಅಂಡರ್ ಗ್ರೌಂಡ್ ಕಾಮಗಾರಿ ಮಾಡಬೇಕು. ಆದರೆ ನಾನು ಬಂದಮೇಲೆ ವೇಗ ಕೊಟ್ಟಿದ್ದೇನೆ, ಇನ್ನೊಂದು ವರ್ಷದಲ್ಲಿ ಏರ್ ಪೋರ್ಟ್ ಗೆ ಮೆಟ್ರೋಗೆ ಕನೆಕ್ಟಿವಿಟಿ ಕೊಡುತ್ತೇವೆ.

ನಿಮ್ಮ ಕಾಳಜಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Thu, 29 December 22

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು