AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮಂದಗತಿಯಲ್ಲಿ ಸಾಗುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗೋವಿಂದರಾಜು ಮನವಿ

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ.

Namma Metro: ಮಂದಗತಿಯಲ್ಲಿ ಸಾಗುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗೋವಿಂದರಾಜು ಮನವಿ
Namma Metro
TV9 Web
| Updated By: ನಯನಾ ರಾಜೀವ್|

Updated on:Dec 29, 2022 | 12:10 PM

Share

ಬೆಂಗಳೂರಿನ ನಮ್ಮ ಮೆಟ್ರೋ (Namma Metro)ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ವಿಧಾನಪರಿಷತ್ ಸದಸ್ಯ ಕೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ. ಇನ್ನೊಂದು ವರ್ಷದಲ್ಲಿ ಏರ್​ಪೋರ್ಟ್​ಗೆ ಮೆಟ್ರೋ ಸಂಪರ್ಕ ದೊರೆಯಲಿದೆ. ನಿಗದಿತ ಸಮಯದಲ್ಲಿ ಮೆಟ್ರೋ ಕಾಮಗಾರಿ ಮುಗಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮೆಟ್ರೋ ಕಾಮಗಾರಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ, ಬೇಗ ಕಾಮಗಾರಿ ಮುಗಿಸುವಂತೆ ಕೆ. ಗೋವಿಂದರಾಜು ವಿಧಾನಪರಿಷತ್​ನಲ್ಲಿ ಒತ್ತಾಯಿಸಿದ್ದರು.

ಬೆಂಗಳೂರಿನ ಮಧ್ಯೆ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆ, ಹೈ ಡೆನ್ಸಿಟಿ ಪಾಪ್ಯೂಲೇಶನ್ ಕವರ್ ಮಾಡುವ ಉದ್ದೇಶದಿಂದ ಮಾಡುತ್ತಿದ್ದೇವೆ. ಸಾಕಷ್ಟು ಸವಾಲುಗಳಿಂದ ಕೆಲಸ ಮಾಡಬೇಕಿದೆ.

ಮತ್ತಷ್ಟು ಓದಿ: ನಮ್ಮ ಮೆಟ್ರೋ ಬಳಕೆದಾರರಿಗೆ ಗುಡ್ ನ್ಯೂಸ್: Paytm ಮತ್ತು Yaatraದಲ್ಲಿ ಟಿಕೆಟ್ ಸೇವೆ ಆರಂಭ

ಮರ ಟ್ರಾನ್ಸಫ್ಲಾಂಟ್ ಮಾಡಬೇಕು, ಭೂ ಸ್ವಾಧೀನ ಮಾಡಬೇಕು, ಅಂಡರ್ ಗ್ರೌಂಡ್ ಕಾಮಗಾರಿ ಮಾಡಬೇಕು. ಆದರೆ ನಾನು ಬಂದಮೇಲೆ ವೇಗ ಕೊಟ್ಟಿದ್ದೇನೆ, ಇನ್ನೊಂದು ವರ್ಷದಲ್ಲಿ ಏರ್ ಪೋರ್ಟ್ ಗೆ ಮೆಟ್ರೋಗೆ ಕನೆಕ್ಟಿವಿಟಿ ಕೊಡುತ್ತೇವೆ.

ನಿಮ್ಮ ಕಾಳಜಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Thu, 29 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ