AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಇಂದು ಎಂಜಿ ರಸ್ತೆ ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ಗಂಟೆಯಿಂದ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಿತಗೊಳಿಸಲಾಗಿದೆ.

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು ಮೆಟ್ರೋ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 25, 2022 | 5:19 PM

Share

ಬೆಂಗಳೂರು: ಇಂದು ಶನಿವಾರ (ಜೂನ್ 25)ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದು ಎಂಜಿ ರಸ್ತೆ ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ಗಂಟೆಯಿಂದ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದಲ್ಲಿ ಕೊನೆ ಮೆಟ್ರೋ ರೈಲು ಕೆಂಗೇರಿಯಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆ ರಾತ್ರಿ 9.30ಕ್ಕೆ ಮೆಟ್ರೋ ಸೇವೆ ಕೊನೆಯಾಗಲಿದೆ. ಭಾನುವಾರ ನೇರಳೆ ಮಾರ್ಗದಲ್ಲಿ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. Namma metro

ಜೂನ್ 25ರ ಶನಿವಾರದಂದು ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಡೆಸಲಾಗುತ್ತಿದ್ದು ಮೆಟ್ರೋ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ನೇರಳೆ ಮಾರ್ಗದಲ್ಲಿ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ಸ್ಥಗಿತಗೊಳಿಸಲಿದೆ. ಜೂನ್ 25ರ ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ದರಸಗುಪ್ಪೆ ಗೇಟ್ ಬಳಿ ಸ್ಕೂಟರ್​ಗೆ ಏಕಾಏಕಿ ಬೆಂಕಿ, ಇಬ್ಬರಿಗೆ ತೀವ್ರ ಸುಟ್ಟ ಗಾಯ

ನೇರಳೆ ಮಾರ್ಗದಲ್ಲಿ ಕೊನೆಯ ಮೆಟ್ರೋ ಸೇವೆಯು, ಕಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕಂಗೇರಿ ಕಡೆಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವೆ ರಾತ್ರಿ 9.10 ಗಂಟೆಯವರೆಗೆ ಲಭ್ಯವಿರುತ್ತದೆ. ಇನ್ನು ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿರುವುದಿಲ್ಲ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

Published On - 7:20 pm, Fri, 24 June 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ