AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಸನ್ನದ್ಧತೆಗೆ ಮೋದಿ ಸರ್ಕಾರದಿಂದ ಕೊಡುಗೆ: ಲಘು ಯುದ್ಧವಿಮಾನ ಅಭಿವೃದ್ಧಿಗಾಗಿ 9000 ಕೋಟಿ ಅನುದಾನ

ವಿಮಾನದ ಎಂಜಿನ್ ಸೇರಿದಂತೆ ಸ್ವದೇಶೀಕರಣವನ್ನು ಮತ್ತಷ್ಟು ಉತ್ತೇಜಿಸಲು, ಭಾರತದಲ್ಲಿ GE ಇಂಜಿನ್ ಉತ್ಪಾದನೆಗೆ ತಂತ್ರಜ್ಞಾನದ ವರ್ಗಾವಣೆಯನ್ನು ಜೂನ್ 2023 ರಲ್ಲಿ ಪ್ರಧಾನ ಮಂತ್ರಿಗಳು US ಗೆ ಭೇಟಿ ನೀಡಿದ ಸಂದರ್ಭದಲ್ಲಿ GE ಯೊಂದಿಗೆ ಮಾತುಕತೆ ನಡೆಸಲಾಗಿದೆ HAL ಎಂದು ತಿಳಿಸಿದೆ.

ರಕ್ಷಣಾ ಸನ್ನದ್ಧತೆಗೆ ಮೋದಿ ಸರ್ಕಾರದಿಂದ ಕೊಡುಗೆ: ಲಘು ಯುದ್ಧವಿಮಾನ ಅಭಿವೃದ್ಧಿಗಾಗಿ 9000 ಕೋಟಿ ಅನುದಾನ
ನರೇಂದ್ರ ಮೋದಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Nov 25, 2023 | 3:30 PM

ಬೆಂಗಳೂರು, ನ.25: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಗೆ ಇಂದು(ನ.25) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭೇಟಿ ನೀಡಿ ತೇಜಸ್‌ (Tejas) ಯುದ್ಧ ವಿಮಾನದಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿದ್ದಾರೆ. ‘ಮೋದಿ ಸರ್ಕಾರವು ನಮ್ಮ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸಲು ಮತ್ತು ತೇಜಸ್ ವಿಮಾನಗಳನ್ನು ಒಳಗೊಂಡಿರುವ ಸ್ವದೇಶೀಕರಣಕ್ಕಾಗಿ ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೆಚ್​ಎಎಲ್​ ತಿಳಿಸಿದೆ.

ಇನ್ನು ವಿಮಾನದ ಮೊದಲ ಆವೃತ್ತಿಯನ್ನು 2016 ರಲ್ಲಿ IAF ಗೆ ಸೇರಿಸಲಾಗಿದ್ದು, ಪ್ರಸ್ತುತ IAF ನ ಎರಡು ಸ್ಕ್ವಾಡ್ರನ್‌ಗಳು, 45 ಸ್ಕ್ವಾಡ್ರನ್ ಮತ್ತು 18 ಸ್ಕ್ವಾಡ್ರನ್, LCA ತೇಜಸ್‌ನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ಮೋದಿ ಸರ್ಕಾರದ ಅಡಿಯಲ್ಲಿ, 83 LCA Mk 1A ವಿಮಾನಗಳ ವಿತರಣೆಗಾಗಿ 36,468 ಕೋಟಿ ಮೌಲ್ಯದ ಆರ್ಡರ್ ಅನ್ನು HAL ನೊಂದಿಗೆ ಇರಿಸಲಾಗಿದೆ. ಫೆಬ್ರವರಿ 2024 ರೊಳಗೆ ವಿತರಣೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ತೇಜಸ್​ ಯುದ್ಧ ವಿಮಾನದಲ್ಲಿ ಮೋದಿ ಹಾರಾಟ: ಸ್ವಾವಲಂಬನೆಯ ಕ್ಷೇತ್ರದಲ್ಲಿ ನಾವು ಯಾರಿಗೂ ಕಡಿಮೆ ಇಲ್ಲವೆಂದ ಪ್ರಧಾನಿ

LCA ತೇಜಸ್​ನ್ನು ನವೀಕರಿಸಲು ಮತ್ತು  LCA Mk 2 ಅಭಿವೃದ್ಧಿಗಾಗಿ 9000 ಕೋಟಿ ರೂ.ಗಿಂತ ಹೆಚ್ಚು ಮಂಜೂರು ಮಾಡಲಾಗಿದೆ. ವಿಮಾನದ ಎಂಜಿನ್ ಸೇರಿದಂತೆ ಸ್ವದೇಶೀಕರಣವನ್ನು ಮತ್ತಷ್ಟು ಉತ್ತೇಜಿಸಲು, ಭಾರತದಲ್ಲಿ GE ಇಂಜಿನ್ ಉತ್ಪಾದನೆಗೆ ತಂತ್ರಜ್ಞಾನದ ವರ್ಗಾವಣೆಯನ್ನು ಜೂನ್ 2023 ರಲ್ಲಿ ಪ್ರಧಾನ ಮಂತ್ರಿಗಳು US ಗೆ ಭೇಟಿ ನೀಡಿದ ಸಂದರ್ಭದಲ್ಲಿ GE ಯೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್