AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

15 ವರ್ಷಗಳ ನಿರಂತರ ಪರಿಶ್ರಮದಿಂದ ಟಿವಿ9 ಚಾನೆಲ್ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 05, 2022 | 6:57 PM

Share

ಬೆಂಗಳೂರು: ಟಿವಿ9 ಆಯೋಜಿಸಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಂಸ್ಥೆಯ ನ್ಯಾಯಮೂರ್ತಿಯಾಗಿದ್ದ ಸಂತೋಷ್ ಹೆಗಡೆ ಪಾಲ್ಗೊಂಡಿದ್ದರು. ನನಗೆ ಹಲವು ವರ್ಷಗಳಿಂದ ಟಿವಿ9 ಸಂಪರ್ಕವಿದೆ. ಲೋಕಾಯುಕ್ತನಾಗಿ ಬೆಂಗಳೂರಿಗೆ ಬಂದ ನಂತರ ಸಂಬಂಧ ವೃದ್ಧಿಸಿತು ಇದು ಬಹಳ ಉತ್ತಮ ಚಾನೆಲ್. ಕನ್ನಡಿಗರ ಹೆಮ್ಮಯ ಚಾನೆಲ್. 15 ವರ್ಷಗಳ ನಿರಂತರ ಪರಿಶ್ರಮದಿಂದ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ. ‘ನವನಕ್ಷತ್ರ’ ಸುಂದರ ಕಾರ್ಯಕ್ರಮ. ಇಂತ ಉತ್ತಮ ಕಾರ್ಯಕ್ರಮ ರೂಪಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9: ಸಿಎಂ ಬಸವರಾಜ ಬೊಮ್ಮಾಯಿ ಟಿವಿ9 ಸುದ್ದಿವಾಹಿನಿಯು ಕರ್ನಾಟಕದ ಸಾಕ್ಷಿಪ್ರಜ್ಞೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿವಿ9 ಆಯೋಜಿಸಿದ್ದ ‘ನವನಕ್ಷತ್ರ’ ಕರ್ನಾಟಕದ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 15 ವರ್ಷಗಳಲ್ಲಿ ಟಿವಿ9 ಕರ್ನಾಟಕ ಸಾಕ್ಷಿಪ್ರಜ್ಞೆಯಾಗಿ ಹೊರಹೊಮ್ಮಿದೆ. ಕರ್ನಾಟಕದಲ್ಲಿ ಏನಾದರೂ ನಡೆಯುತ್ತಿದ್ದರೆ, ನಡೆಯಬೇಕಿದ್ದರೆ ಅದನ್ನು ಟಿವಿ9 ಮೂಲಕ ಬಿಂಬಿಸಿದಾಗ ಪರಿಣಾಮಕಾರಿಯಾಗಿ ಆಗುತ್ತದೆ’ ಎಂಬ ಮಾತು ಜನಜನಿತವಾಗಿದೆ ಎಂದರು.

ಇದು ಜನರ ಮನಸ್ಸಿಗೆ ಹತ್ತಿರ ಇರುವ ಚಾನೆಲ್. ಕರ್ನಾಟಕದಲ್ಲಿ ಮನೆಮನೆಗೂ ಪರಿಚಿತವಾಗಿದೆ. ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಟಿವಿ9 ಹಲವು ಗಣ್ಯರು, ತಜ್ಞರು, ನಾಯಕರು, ವಿಜ್ಞಾನಿಗಳು, ಆಡಳಿತಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಕನ್ನಡಿಗರಿಗೆ ಪರಿಚಯ ಮಾಡಿಕೊಟ್ಟಿದೆ. ಕನ್ನಡಿಗರಿಗೆ, ಕರ್ನಾಟಕಕ್ಕೆ ಸಂಕಷ್ಟವಾದಾಗ ಟಿವಿ9 ಸರ್ಕಾರದ ಜೊತೆಗೆ ನಿಂತು, ಹೆಗಲಿಗೆ ಹೆಗಲು ಕೊಟ್ಟು ಜನರನ್ನು ರಕ್ಷಿಸುವ ಕೆಲಸ ಮಾಡಿದೆ. ಎಲ್ಲಿ ಸಾಧನೆಯಿದೆ, ಎಲ್ಲಿ ಆಪತ್ತಿದೆ, ಎಲ್ಲಿ ಒಳ್ಳೇ ಪ್ರಯತ್ನ ಇದೆಯೇ ಅಲ್ಲೆಲ್ಲಾ ಟಿವಿ9 ಇದೆ ಎಂದರು.

ಇದನ್ನೂ ಓದಿ: ಕೊವಿಡ್ ಬಗ್ಗೆ ಟಿವಿ9 ಜನರನ್ನು ಹೆದರಿಸಲಿಲ್ಲ, ಜಾಗೃತಿ ಮೂಡಿಸಿತು: ನವನಕ್ಷತ್ರ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ