AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್

ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್
ಆರೋಪಿಗಳಿಂದ ಎನ್​ಸಿಬಿ ಜಪ್ತಿ ಮಾಡಿದ ವಸ್ತುಗಳು
TV9 Web
| Updated By: ಆಯೇಷಾ ಬಾನು|

Updated on: Oct 04, 2021 | 3:49 PM

Share

ಬೆಂಗಳೂರು: ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಹ್ರೇನ್‌ಗೆ ಕಳಿಸುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ವಶಕ್ಕೆ ಪಡೆಯಲಾಗಿದೆ. ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಇನ್ನು ಬಂಧಿತ ವ್ಯಕ್ತಿ ಈ ಹಿಂದೆ ಬಹ್ರೇನ್‌ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಕೆಲಸ ಬಿಟ್ಟು ಬೆಂಗಳೂರಿನಲ್ಲಿ ಶಿಫ್ಟ್ ಆಗಿ ಈ ದಂಧೆಯಲ್ಲಿ ತೊಡಗಿಕೊಂಡಿದ್ದ ಎಂಬುವುದು ತಿಳಿದು ಬಂದಿದೆ. ಹಾಗೂ ಬಂಧಿತ ವ್ಯಕ್ತಿ ಮಾಹಿತಿ ಮೇರೆಗೆ ಮತ್ತೋರ್ವನ ಬಂಧನವಾಗಿದೆ. ಕೊಚ್ಚಿ NCBಯಿಂದ ಕಾಸರಗೋಡಿನಲ್ಲಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ಈ ರೀತಿ ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಆಸ್ಟ್ರೇಲಿಯಾಗೆ ಕಳಿಸುತ್ತಿದ್ದ 16 ಕೆ.ಜಿ ಸ್ಯೂಡೋಪೆಡ್ರೈನ್ ವಶಕ್ಕೆ ಪಡೆಯಲಾಗಿದೆ. ಚೆನ್ನೈ ಇಂಟರ್ನ್ಯಾಷನಲ್ ಏರ್ ಕಾರ್ಗೋನಲ್ಲಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಲಾಗಿದೆ. ಚೆನ್ನೈ NCBಯಿಂದ ಕೊರಿಯರ್ ಕಳಿಸುತ್ತಿದ್ದ ಓರ್ವನ ಸೆರೆ ಹಿಡಿಯಲಾಗಿದೆ. ಆತನ ಮಾಹಿತಿ ಮೇರೆಗೆ ಆಸ್ಟ್ರೇಲಿಯಾ ಅಧಿಕಾರಿಗಳು ಕಾಱಚರಣೆ ನಡೆಸಿ ಆಸ್ಟ್ರೇಲಿಯಾಗೆ ಕಳಿಸಲಾಗಿದ್ದ 4 ಕೆ.ಜಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಕೋರ್ಟ್​ಗೆ 3 ಬಾರಿ ಗೈರು; ಶಾಸಕ ಸಾ ರಾ ಮಹೇಶ್​ಗೆ ಸಮನ್ಸ್

Samsung Galaxy A21s: ಸ್ಯಾಮ್​ಸಂಗ್​ನ ಈ ಗ್ಯಾಲಕ್ಸಿ ಸ್ಮಾರ್ಟ್​ಫೋನ್​ ಬೆಲೆಯಲ್ಲಿ 2,500 ರೂ. ಇಳಿಕೆ: ಖರೀದಿಸಲು ಯೋಗ್ಯವೇ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ