AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್

ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್
ಆರೋಪಿಗಳಿಂದ ಎನ್​ಸಿಬಿ ಜಪ್ತಿ ಮಾಡಿದ ವಸ್ತುಗಳು
TV9 Web
| Edited By: |

Updated on: Oct 04, 2021 | 3:49 PM

Share

ಬೆಂಗಳೂರು: ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಹ್ರೇನ್‌ಗೆ ಕಳಿಸುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ವಶಕ್ಕೆ ಪಡೆಯಲಾಗಿದೆ. ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಇನ್ನು ಬಂಧಿತ ವ್ಯಕ್ತಿ ಈ ಹಿಂದೆ ಬಹ್ರೇನ್‌ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಕೆಲಸ ಬಿಟ್ಟು ಬೆಂಗಳೂರಿನಲ್ಲಿ ಶಿಫ್ಟ್ ಆಗಿ ಈ ದಂಧೆಯಲ್ಲಿ ತೊಡಗಿಕೊಂಡಿದ್ದ ಎಂಬುವುದು ತಿಳಿದು ಬಂದಿದೆ. ಹಾಗೂ ಬಂಧಿತ ವ್ಯಕ್ತಿ ಮಾಹಿತಿ ಮೇರೆಗೆ ಮತ್ತೋರ್ವನ ಬಂಧನವಾಗಿದೆ. ಕೊಚ್ಚಿ NCBಯಿಂದ ಕಾಸರಗೋಡಿನಲ್ಲಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ಈ ರೀತಿ ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಆಸ್ಟ್ರೇಲಿಯಾಗೆ ಕಳಿಸುತ್ತಿದ್ದ 16 ಕೆ.ಜಿ ಸ್ಯೂಡೋಪೆಡ್ರೈನ್ ವಶಕ್ಕೆ ಪಡೆಯಲಾಗಿದೆ. ಚೆನ್ನೈ ಇಂಟರ್ನ್ಯಾಷನಲ್ ಏರ್ ಕಾರ್ಗೋನಲ್ಲಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಲಾಗಿದೆ. ಚೆನ್ನೈ NCBಯಿಂದ ಕೊರಿಯರ್ ಕಳಿಸುತ್ತಿದ್ದ ಓರ್ವನ ಸೆರೆ ಹಿಡಿಯಲಾಗಿದೆ. ಆತನ ಮಾಹಿತಿ ಮೇರೆಗೆ ಆಸ್ಟ್ರೇಲಿಯಾ ಅಧಿಕಾರಿಗಳು ಕಾಱಚರಣೆ ನಡೆಸಿ ಆಸ್ಟ್ರೇಲಿಯಾಗೆ ಕಳಿಸಲಾಗಿದ್ದ 4 ಕೆ.ಜಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಕೋರ್ಟ್​ಗೆ 3 ಬಾರಿ ಗೈರು; ಶಾಸಕ ಸಾ ರಾ ಮಹೇಶ್​ಗೆ ಸಮನ್ಸ್

Samsung Galaxy A21s: ಸ್ಯಾಮ್​ಸಂಗ್​ನ ಈ ಗ್ಯಾಲಕ್ಸಿ ಸ್ಮಾರ್ಟ್​ಫೋನ್​ ಬೆಲೆಯಲ್ಲಿ 2,500 ರೂ. ಇಳಿಕೆ: ಖರೀದಿಸಲು ಯೋಗ್ಯವೇ?

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್