AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್

ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವಿದೇಶಕ್ಕೆ ರಫ್ತು ಮಾಡುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ಜಪ್ತಿ, ಮೂವರು ಅರೆಸ್ಟ್
ಆರೋಪಿಗಳಿಂದ ಎನ್​ಸಿಬಿ ಜಪ್ತಿ ಮಾಡಿದ ವಸ್ತುಗಳು
TV9 Web
| Edited By: |

Updated on: Oct 04, 2021 | 3:49 PM

Share

ಬೆಂಗಳೂರು: ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಹ್ರೇನ್‌ಗೆ ಕಳಿಸುತ್ತಿದ್ದ 3.5 ಕೆ.ಜಿ ಹ್ಯಾಶಿಶ್ ಆಯಿಲ್ ವಶಕ್ಕೆ ಪಡೆಯಲಾಗಿದೆ. ಎರ್ನಾಕುಲಂ ಏರ್ ಕೊರಿಯರ್ನಲ್ಲಿ ಹ್ಯಾಶಿಶ್ ಪತ್ತೆಯಾಗಿತ್ತು. ಬಳಿಕ ಕೊರಿಯರ್ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಎನ್ಸಿಬಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಇನ್ನು ಬಂಧಿತ ವ್ಯಕ್ತಿ ಈ ಹಿಂದೆ ಬಹ್ರೇನ್‌ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಕೆಲಸ ಬಿಟ್ಟು ಬೆಂಗಳೂರಿನಲ್ಲಿ ಶಿಫ್ಟ್ ಆಗಿ ಈ ದಂಧೆಯಲ್ಲಿ ತೊಡಗಿಕೊಂಡಿದ್ದ ಎಂಬುವುದು ತಿಳಿದು ಬಂದಿದೆ. ಹಾಗೂ ಬಂಧಿತ ವ್ಯಕ್ತಿ ಮಾಹಿತಿ ಮೇರೆಗೆ ಮತ್ತೋರ್ವನ ಬಂಧನವಾಗಿದೆ. ಕೊಚ್ಚಿ NCBಯಿಂದ ಕಾಸರಗೋಡಿನಲ್ಲಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ಈ ರೀತಿ ವಿದೇಶಕ್ಕೆ ಹ್ಯಾಶಿಶ್ ಆಯಿಲ್ ರಫ್ತು ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಆಸ್ಟ್ರೇಲಿಯಾಗೆ ಕಳಿಸುತ್ತಿದ್ದ 16 ಕೆ.ಜಿ ಸ್ಯೂಡೋಪೆಡ್ರೈನ್ ವಶಕ್ಕೆ ಪಡೆಯಲಾಗಿದೆ. ಚೆನ್ನೈ ಇಂಟರ್ನ್ಯಾಷನಲ್ ಏರ್ ಕಾರ್ಗೋನಲ್ಲಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಲಾಗಿದೆ. ಚೆನ್ನೈ NCBಯಿಂದ ಕೊರಿಯರ್ ಕಳಿಸುತ್ತಿದ್ದ ಓರ್ವನ ಸೆರೆ ಹಿಡಿಯಲಾಗಿದೆ. ಆತನ ಮಾಹಿತಿ ಮೇರೆಗೆ ಆಸ್ಟ್ರೇಲಿಯಾ ಅಧಿಕಾರಿಗಳು ಕಾಱಚರಣೆ ನಡೆಸಿ ಆಸ್ಟ್ರೇಲಿಯಾಗೆ ಕಳಿಸಲಾಗಿದ್ದ 4 ಕೆ.ಜಿ ಸ್ಯೂಡೋಪೆಡ್ರೈನ್ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಕೋರ್ಟ್​ಗೆ 3 ಬಾರಿ ಗೈರು; ಶಾಸಕ ಸಾ ರಾ ಮಹೇಶ್​ಗೆ ಸಮನ್ಸ್

Samsung Galaxy A21s: ಸ್ಯಾಮ್​ಸಂಗ್​ನ ಈ ಗ್ಯಾಲಕ್ಸಿ ಸ್ಮಾರ್ಟ್​ಫೋನ್​ ಬೆಲೆಯಲ್ಲಿ 2,500 ರೂ. ಇಳಿಕೆ: ಖರೀದಿಸಲು ಯೋಗ್ಯವೇ?

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ