AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 01, 2022 | 6:07 PM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ. ನಿನ್ನೆಯವರೆಗೂ (ಜೂನ್​ 30) 20 ರೂಪಾಯಿ ಟೋಲ್ ನೀಡಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ಈಗ 25 ರೂ ನೀಡುತ್ತಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಫುಲ್​​ ಗರಂ ಆಗಿದ್ದಾರೆ. ದ್ವಿಚಕ್ರ ವಾಹನ ಸವಾರರು ಜುಲೈ 1 ರಿಂದ ಫ್ಲೈಓವರ್ ಬಳಸಿದರೆ 25 ರೂ ಸಿಂಗಲ್ ಟಿಕೆಟ್ ಪಡೆಯಬೇಕು. 35 ರೂಪಾಯಿ‌‌ ನೀಡಿದರೆ 12 ಗಂಟೆಯ ವರೆಗೆ ಫ್ಲೈಓವರ್ ಬಳಸಬಹುದಾಗಿದೆ.

ಇದನ್ನು ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ವಾಣಿಜ್ಯ ಸಂಬಂಧಿತ ವಾಹನಗಳಿಗೂ ಟ್ಯಾಕ್ಸ್ ಹೊರೆ ಬಿದ್ದಿದ್ದು, ಕಾರು (ಸಿಂಗಲ್ ಪಾಸ್​) 60 ರೂಪಾಯಿ ನೀಡಬೇಕು. ವಾಣಿಜ್ಯ ಬಳಕೆಯ ವಾಹನ (ಸಿಂಗಲ್ ಪಾಸ್​) 85 ರೂ, ಟ್ರಕ್​, ಬಸ್​(ಸಿಂಗಲ್ ಪಾಸ್​) 170 ರೂಪಾಯಿ, ಭಾರಿ ವಾಹನಗಳಿಗೆ 335 ರೂಪಾಯಿ ನೀಡಿ ಕೇವಲ ಸಿಂಗಲ್‌ ಪಾಸ್ ಪಡೆಯಬಹುದಾಗಿದೆ. ಒಂದು ದಿನದ ಪಾಸ್​​ಗೆ ದ್ವಿಚಕ್ರವಾಹನ 35, ಕಾರು 90,‌ ವಾಣಿಜ್ಯ ವಾಹನ 125, ಟ್ರಕ್,‌ ಬಸ್‌ 250, ಭಾರೀ ವಾಹನ 505 ರೂ ನೀಡಬೇಕಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ‌ ನಿರ್ಧಾರಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 5:12 pm, Fri, 1 July 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್