AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 01, 2022 | 6:07 PM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ. ನಿನ್ನೆಯವರೆಗೂ (ಜೂನ್​ 30) 20 ರೂಪಾಯಿ ಟೋಲ್ ನೀಡಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ಈಗ 25 ರೂ ನೀಡುತ್ತಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಫುಲ್​​ ಗರಂ ಆಗಿದ್ದಾರೆ. ದ್ವಿಚಕ್ರ ವಾಹನ ಸವಾರರು ಜುಲೈ 1 ರಿಂದ ಫ್ಲೈಓವರ್ ಬಳಸಿದರೆ 25 ರೂ ಸಿಂಗಲ್ ಟಿಕೆಟ್ ಪಡೆಯಬೇಕು. 35 ರೂಪಾಯಿ‌‌ ನೀಡಿದರೆ 12 ಗಂಟೆಯ ವರೆಗೆ ಫ್ಲೈಓವರ್ ಬಳಸಬಹುದಾಗಿದೆ.

ಇದನ್ನು ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ವಾಣಿಜ್ಯ ಸಂಬಂಧಿತ ವಾಹನಗಳಿಗೂ ಟ್ಯಾಕ್ಸ್ ಹೊರೆ ಬಿದ್ದಿದ್ದು, ಕಾರು (ಸಿಂಗಲ್ ಪಾಸ್​) 60 ರೂಪಾಯಿ ನೀಡಬೇಕು. ವಾಣಿಜ್ಯ ಬಳಕೆಯ ವಾಹನ (ಸಿಂಗಲ್ ಪಾಸ್​) 85 ರೂ, ಟ್ರಕ್​, ಬಸ್​(ಸಿಂಗಲ್ ಪಾಸ್​) 170 ರೂಪಾಯಿ, ಭಾರಿ ವಾಹನಗಳಿಗೆ 335 ರೂಪಾಯಿ ನೀಡಿ ಕೇವಲ ಸಿಂಗಲ್‌ ಪಾಸ್ ಪಡೆಯಬಹುದಾಗಿದೆ. ಒಂದು ದಿನದ ಪಾಸ್​​ಗೆ ದ್ವಿಚಕ್ರವಾಹನ 35, ಕಾರು 90,‌ ವಾಣಿಜ್ಯ ವಾಹನ 125, ಟ್ರಕ್,‌ ಬಸ್‌ 250, ಭಾರೀ ವಾಹನ 505 ರೂ ನೀಡಬೇಕಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ‌ ನಿರ್ಧಾರಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 5:12 pm, Fri, 1 July 22

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!