AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ

ಬೆಂಗಳೂರು ನಗರದ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ತಂತ್ರವನ್ನು ಅಳವಡಿಸಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪೊಲೀಸರು ನಮ್ಮ ಜೊತೆ ಯಾವ ರೀತಿಯಾಗಿ ಪ್ರತಿಕ್ರಿಯಿಸಿದರು ಎನ್ನುವುದರ ಮಾಹಿತಿ ಸಂಗ್ರಹ ಮಾಡುತ್ತದೆ.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ
ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ
TV9 Web
| Edited By: |

Updated on:Nov 29, 2022 | 11:38 AM

Share

ಬೆಂಗಳೂರು: ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ(DCP c.k Baba) ಅವರು ವಿಭಿನ್ನ ಪ್ರಯತ್ನವನ್ನು ಮಾಡಿದ್ದಾರೆ. ಆಗ್ನೇಯ ವಿಭಾಗದ ಪ್ರತಿ ಪೊಲೀಸ್ ಠಾಣೆಯಲ್ಲಿ ಕ್ಯೂ ಆರ್ ಕೋಡ್ ಬ್ಯಾನರ್ ಅಳವಡಿಕೆ ಮಾಡಿ ಠಾಣೆಗೆ ಬರುವ ದೂರುದಾರರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಪೊಲೀಸ್​ ಠಾಣೆಗೆ ಹೋದಾಗ ಸಮಸ್ಯೆ ಪರಿಹಾರ ಆಯಿತಾ, ಪೊಲೀಸರು ದೂರು ದಾಖಲು ಮಾಡಿಕೊಂಡರಾ ಅಥವಾ ದೂರು ದಾಖಲಿಸುವುದಕ್ಕೆ ಲಂಚ ಕೇಳಿದ್ದಾರಾ, ಒಂದು ವೇಳೆ ಲಂಚ ಕೇಳಿದರೆ ಆ ಅಧಿಕಾರಿ ಯಾರು ಹೀಗೆ ಹಲವು ಪ್ರಶ್ನೆಗಳ ಒಳಗೊಂಡಂತ ಕ್ಯೂ ಆರ್ ಕೋಡ್ ಆಧಾರಿತ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದ್ದು, ಈ ಅಪ್ಲಿಕೇಷನ್ ಮುಖಾಂತರ ನೀವು ನೇರವಾಗಿ ಡಿಸಿಪಿ ಸಿಕೆ ಬಾಬ ಅವರಿಗೆ ದೂರು ನೀಡಬಹುದು.

ಇನ್ನು ಇಂತಹ ನೂತನ ಪ್ರಯೋಗಕ್ಕೆ ಮುಂದಾಗಿರುವ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಖುದ್ದಾಗಿ ತಾವೇ ಇದನ್ನು ಪ್ರತಿನಿತ್ಯ ಮಾನಿಟರ್ ಸಹ ಮಾಡುತ್ತಾರೆ. ಯಾವುದೇ ಸಮಸ್ಯೆಗಳು ಇದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಸೂಚನೆ ನೀಡುತ್ತಾರೆ. ಪೊಲೀಸರ ಕರ್ತವ್ಯ ಲೋಪ ಮಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಿರುವ ಡಿಸಿಪಿ. ಕೇವಲ ಪೊಲೀಸರ ಕೆಟ್ಟತನ ಅಷ್ಟೇ ಅಲ್ಲ ಒಳ್ಳೆತನದ ಬಗ್ಗೆಯೂ ನೀವು ಮಾಹಿತಿ ಹಂಚಿಕೊಳ್ಳಬಹುದು. ಈ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಮುಂದಾದ ಡಿಸಿಪಿ ಸಿಕೆ ಬಾಬ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Tue, 29 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ