AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!

ಗಂಡ ಬಾತ್​ ರೂಮಿಗೆ ಹೋಗಿದ್ದಾಗ ಇತ್ತ ನವ ವಿವಾಹಿತೆ ಮಹಿಳೆ ಪ್ರಿಯತಮನ ಜೊತೆ ಬೈಕ್​ನಲ್ಲಿ ಪರಾರಿಯಾಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ರಮೇಶ್​, ಪತ್ನಿಯನ್ನು ಹುಡಿಕೊಡಿ ಎಂದು ಪೊಲೀಸ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:21 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ (Bengaluru) ರಮೇಶ್ ಎನ್ನುವಾತ ಓರ್ವ ಯುವತಿಯನ್ನು ಇಷ್ಟಪಟ್ಟು ಎರಡು ತಿಂಗಳ ಹಿಂದೆ ಅಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದ (marriage). ಇನ್ನೇನು ಈಗಷ್ಟೇ ಸಂಸಾರದ ಬಂಡಿ ಶುರುವಾಗಿತ್ತು.  ಹೊಸ ಜೀವನ ಕನಸು ಕಂಡಿದ್ದ ರಮೇಶ್​ಗೆ ಹೆಂಡತಿ ಕೈಕೊಟ್ಟಿದ್ದಾಳೆ. ಹೌದು..ರಮೇಶನ ಪತ್ನಿ ಪ್ರಿಯತಮನೊಂದಿಗೆ (Lover) ಪರಾರಿಯಾಗಿದ್ದಾಳೆ. ಮೊನ್ನೇ ರಮೇಶ್ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಪ್ರಿಯತಮನ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಇದರಿಂದ ಕಂಗಾಲಾದ ರಮೇಶ್​ ಪೊಲೀಸ್​ ಮೆಟ್ಟಿಲೇರಿದ್ದು, ಹೆಂಡತಿಯನ್ನು ಹುಡುಕಿಕೊಡಿ ಎಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ, ಮೊನ್ನೆ ರಮೇಶ್​ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಮನೆ ಬೀಗ ಹಾಕಿ ಲವರ್​ ಜೊತೆ ಪರಾರಿಯಾಗಿದ್ದಾಳೆ. ಇದರಿಂದ ದಿಕ್ಕುತೋಚಂದಾತ ರಮೇಶ್​ ಪತ್ನಿಯನ್ನು ಹುಡುಕೊಂಡಿ ಎಂದು ದೂರು ನೀಡಿದ್ದಾರೆ. ಕಾರ್ತಿಕ್ ಎಂಬುವನ ಜೊತೆ ಹೋಗಿದ್ದಾಳೆ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?