AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!

ಗಂಡ ಬಾತ್​ ರೂಮಿಗೆ ಹೋಗಿದ್ದಾಗ ಇತ್ತ ನವ ವಿವಾಹಿತೆ ಮಹಿಳೆ ಪ್ರಿಯತಮನ ಜೊತೆ ಬೈಕ್​ನಲ್ಲಿ ಪರಾರಿಯಾಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ರಮೇಶ್​, ಪತ್ನಿಯನ್ನು ಹುಡಿಕೊಡಿ ಎಂದು ಪೊಲೀಸ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:21 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ (Bengaluru) ರಮೇಶ್ ಎನ್ನುವಾತ ಓರ್ವ ಯುವತಿಯನ್ನು ಇಷ್ಟಪಟ್ಟು ಎರಡು ತಿಂಗಳ ಹಿಂದೆ ಅಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದ (marriage). ಇನ್ನೇನು ಈಗಷ್ಟೇ ಸಂಸಾರದ ಬಂಡಿ ಶುರುವಾಗಿತ್ತು.  ಹೊಸ ಜೀವನ ಕನಸು ಕಂಡಿದ್ದ ರಮೇಶ್​ಗೆ ಹೆಂಡತಿ ಕೈಕೊಟ್ಟಿದ್ದಾಳೆ. ಹೌದು..ರಮೇಶನ ಪತ್ನಿ ಪ್ರಿಯತಮನೊಂದಿಗೆ (Lover) ಪರಾರಿಯಾಗಿದ್ದಾಳೆ. ಮೊನ್ನೇ ರಮೇಶ್ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಪ್ರಿಯತಮನ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಇದರಿಂದ ಕಂಗಾಲಾದ ರಮೇಶ್​ ಪೊಲೀಸ್​ ಮೆಟ್ಟಿಲೇರಿದ್ದು, ಹೆಂಡತಿಯನ್ನು ಹುಡುಕಿಕೊಡಿ ಎಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ, ಮೊನ್ನೆ ರಮೇಶ್​ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಮನೆ ಬೀಗ ಹಾಕಿ ಲವರ್​ ಜೊತೆ ಪರಾರಿಯಾಗಿದ್ದಾಳೆ. ಇದರಿಂದ ದಿಕ್ಕುತೋಚಂದಾತ ರಮೇಶ್​ ಪತ್ನಿಯನ್ನು ಹುಡುಕೊಂಡಿ ಎಂದು ದೂರು ನೀಡಿದ್ದಾರೆ. ಕಾರ್ತಿಕ್ ಎಂಬುವನ ಜೊತೆ ಹೋಗಿದ್ದಾಳೆ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್