AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!

ಗಂಡ ಬಾತ್​ ರೂಮಿಗೆ ಹೋಗಿದ್ದಾಗ ಇತ್ತ ನವ ವಿವಾಹಿತೆ ಮಹಿಳೆ ಪ್ರಿಯತಮನ ಜೊತೆ ಬೈಕ್​ನಲ್ಲಿ ಪರಾರಿಯಾಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ರಮೇಶ್​, ಪತ್ನಿಯನ್ನು ಹುಡಿಕೊಡಿ ಎಂದು ಪೊಲೀಸ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:21 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ (Bengaluru) ರಮೇಶ್ ಎನ್ನುವಾತ ಓರ್ವ ಯುವತಿಯನ್ನು ಇಷ್ಟಪಟ್ಟು ಎರಡು ತಿಂಗಳ ಹಿಂದೆ ಅಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದ (marriage). ಇನ್ನೇನು ಈಗಷ್ಟೇ ಸಂಸಾರದ ಬಂಡಿ ಶುರುವಾಗಿತ್ತು.  ಹೊಸ ಜೀವನ ಕನಸು ಕಂಡಿದ್ದ ರಮೇಶ್​ಗೆ ಹೆಂಡತಿ ಕೈಕೊಟ್ಟಿದ್ದಾಳೆ. ಹೌದು..ರಮೇಶನ ಪತ್ನಿ ಪ್ರಿಯತಮನೊಂದಿಗೆ (Lover) ಪರಾರಿಯಾಗಿದ್ದಾಳೆ. ಮೊನ್ನೇ ರಮೇಶ್ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಪ್ರಿಯತಮನ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಇದರಿಂದ ಕಂಗಾಲಾದ ರಮೇಶ್​ ಪೊಲೀಸ್​ ಮೆಟ್ಟಿಲೇರಿದ್ದು, ಹೆಂಡತಿಯನ್ನು ಹುಡುಕಿಕೊಡಿ ಎಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ, ಮೊನ್ನೆ ರಮೇಶ್​ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಮನೆ ಬೀಗ ಹಾಕಿ ಲವರ್​ ಜೊತೆ ಪರಾರಿಯಾಗಿದ್ದಾಳೆ. ಇದರಿಂದ ದಿಕ್ಕುತೋಚಂದಾತ ರಮೇಶ್​ ಪತ್ನಿಯನ್ನು ಹುಡುಕೊಂಡಿ ಎಂದು ದೂರು ನೀಡಿದ್ದಾರೆ. ಕಾರ್ತಿಕ್ ಎಂಬುವನ ಜೊತೆ ಹೋಗಿದ್ದಾಳೆ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್