AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!

ಗಂಡ ಬಾತ್​ ರೂಮಿಗೆ ಹೋಗಿದ್ದಾಗ ಇತ್ತ ನವ ವಿವಾಹಿತೆ ಮಹಿಳೆ ಪ್ರಿಯತಮನ ಜೊತೆ ಬೈಕ್​ನಲ್ಲಿ ಪರಾರಿಯಾಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ರಮೇಶ್​, ಪತ್ನಿಯನ್ನು ಹುಡಿಕೊಡಿ ಎಂದು ಪೊಲೀಸ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಮೇಶ್ ಬಿ. ಜವಳಗೇರಾ|

Updated on: Aug 20, 2023 | 4:21 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ (Bengaluru) ರಮೇಶ್ ಎನ್ನುವಾತ ಓರ್ವ ಯುವತಿಯನ್ನು ಇಷ್ಟಪಟ್ಟು ಎರಡು ತಿಂಗಳ ಹಿಂದೆ ಅಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದ (marriage). ಇನ್ನೇನು ಈಗಷ್ಟೇ ಸಂಸಾರದ ಬಂಡಿ ಶುರುವಾಗಿತ್ತು.  ಹೊಸ ಜೀವನ ಕನಸು ಕಂಡಿದ್ದ ರಮೇಶ್​ಗೆ ಹೆಂಡತಿ ಕೈಕೊಟ್ಟಿದ್ದಾಳೆ. ಹೌದು..ರಮೇಶನ ಪತ್ನಿ ಪ್ರಿಯತಮನೊಂದಿಗೆ (Lover) ಪರಾರಿಯಾಗಿದ್ದಾಳೆ. ಮೊನ್ನೇ ರಮೇಶ್ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಪ್ರಿಯತಮನ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಇದರಿಂದ ಕಂಗಾಲಾದ ರಮೇಶ್​ ಪೊಲೀಸ್​ ಮೆಟ್ಟಿಲೇರಿದ್ದು, ಹೆಂಡತಿಯನ್ನು ಹುಡುಕಿಕೊಡಿ ಎಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ, ಮೊನ್ನೆ ರಮೇಶ್​ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಮನೆ ಬೀಗ ಹಾಕಿ ಲವರ್​ ಜೊತೆ ಪರಾರಿಯಾಗಿದ್ದಾಳೆ. ಇದರಿಂದ ದಿಕ್ಕುತೋಚಂದಾತ ರಮೇಶ್​ ಪತ್ನಿಯನ್ನು ಹುಡುಕೊಂಡಿ ಎಂದು ದೂರು ನೀಡಿದ್ದಾರೆ. ಕಾರ್ತಿಕ್ ಎಂಬುವನ ಜೊತೆ ಹೋಗಿದ್ದಾಳೆ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!