AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!

ಗಂಡ ಬಾತ್​ ರೂಮಿಗೆ ಹೋಗಿದ್ದಾಗ ಇತ್ತ ನವ ವಿವಾಹಿತೆ ಮಹಿಳೆ ಪ್ರಿಯತಮನ ಜೊತೆ ಬೈಕ್​ನಲ್ಲಿ ಪರಾರಿಯಾಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ರಮೇಶ್​, ಪತ್ನಿಯನ್ನು ಹುಡಿಕೊಡಿ ಎಂದು ಪೊಲೀಸ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗಂಡ ಬಾತ್​ ರೂಮ್​ನಲ್ಲಿ.. ಹೆಂಡತಿ ಪ್ರಿಯತಮನ ಬೈಕ್​ನಲ್ಲಿ ಪರಾರಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 20, 2023 | 4:21 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ (Bengaluru) ರಮೇಶ್ ಎನ್ನುವಾತ ಓರ್ವ ಯುವತಿಯನ್ನು ಇಷ್ಟಪಟ್ಟು ಎರಡು ತಿಂಗಳ ಹಿಂದೆ ಅಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದ (marriage). ಇನ್ನೇನು ಈಗಷ್ಟೇ ಸಂಸಾರದ ಬಂಡಿ ಶುರುವಾಗಿತ್ತು.  ಹೊಸ ಜೀವನ ಕನಸು ಕಂಡಿದ್ದ ರಮೇಶ್​ಗೆ ಹೆಂಡತಿ ಕೈಕೊಟ್ಟಿದ್ದಾಳೆ. ಹೌದು..ರಮೇಶನ ಪತ್ನಿ ಪ್ರಿಯತಮನೊಂದಿಗೆ (Lover) ಪರಾರಿಯಾಗಿದ್ದಾಳೆ. ಮೊನ್ನೇ ರಮೇಶ್ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಪ್ರಿಯತಮನ ಬೈಕ್ ಏರಿ ಎಸ್ಕೇಪ್ ಆಗಿದ್ದಾಳೆ. ಇದರಿಂದ ಕಂಗಾಲಾದ ರಮೇಶ್​ ಪೊಲೀಸ್​ ಮೆಟ್ಟಿಲೇರಿದ್ದು, ಹೆಂಡತಿಯನ್ನು ಹುಡುಕಿಕೊಡಿ ಎಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ, ಮೊನ್ನೆ ರಮೇಶ್​ ಬಾತ್​ ರೂಮ್​ಗೆ ಹೋಗಿದ್ದಾಗ ಇತ್ತ ಹೆಂಡತಿ ಮನೆ ಬೀಗ ಹಾಕಿ ಲವರ್​ ಜೊತೆ ಪರಾರಿಯಾಗಿದ್ದಾಳೆ. ಇದರಿಂದ ದಿಕ್ಕುತೋಚಂದಾತ ರಮೇಶ್​ ಪತ್ನಿಯನ್ನು ಹುಡುಕೊಂಡಿ ಎಂದು ದೂರು ನೀಡಿದ್ದಾರೆ. ಕಾರ್ತಿಕ್ ಎಂಬುವನ ಜೊತೆ ಹೋಗಿದ್ದಾಳೆ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ