Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​: ಮಾಸ್ಕ್ ಧರಿಸಿ ಗಲಾಟೆ: ಗರ್ಲ್ ಫ್ರೆಂಡ್ ಜೊತೆ ಅಸಭ್ಯ ವರ್ತನೆ ಆರೋಪ, ಹಲ್ಲೆ

ಸಿಲಿಕಾನ್​​ ಸಿಟಿಯಲ್ಲಿ ಹೊಸ ವರ್ಷಾಚರಣೆ ಜೋರಾಗಿದ್ದು, ಈ ವೇಳೆ ನಗರದ ಚರ್ಚ್​ ಸ್ಟ್ರೀಟ್​ (Church Street) ನಲ್ಲಿ ಫೇಸ್​ಮಾಸ್ಕ್(Face Mask) ಧರಿಸಿ ಪುಂಡರು ಗಲಾಟೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಫೇಸ್​ಮಾಸ್ಕ್​ ಧರಿಸಿ ಗಲಾಟೆ ಮಾಡುತ್ತಿದ್ದವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ನ್ಯೂ ಇಯರ್​: ಮಾಸ್ಕ್ ಧರಿಸಿ ಗಲಾಟೆ: ಗರ್ಲ್ ಫ್ರೆಂಡ್ ಜೊತೆ ಅಸಭ್ಯ ವರ್ತನೆ ಆರೋಪ, ಹಲ್ಲೆ
ಚರ್ಚ್ ಸ್ಟ್ರೀಟ್​
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 31, 2023 | 8:58 PM

ಬೆಂಗಳೂರು, ಡಿ.31: ಸಿಲಿಕಾನ್​​ ಸಿಟಿಯಲ್ಲಿ ಹೊಸ ವರ್ಷಾಚರಣೆ ಜೋರಾಗಿದ್ದು, ಈ ವೇಳೆ ನಗರದ ಚರ್ಚ್​ ಸ್ಟ್ರೀಟ್​ (Church Street) ನಲ್ಲಿ ಫೇಸ್​ಮಾಸ್ಕ್(Face Mask) ಧರಿಸಿ ಪುಂಡರು ಗಲಾಟೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಫೇಸ್​ಮಾಸ್ಕ್​ ಧರಿಸಿ ಗಲಾಟೆ ಮಾಡುತ್ತಿದ್ದವರಿಗೆ ವಾರ್ನಿಂಗ್ ಕೊಟ್ಟಿದ್ದು, ಅಷ್ಟೇ ಅಲ್ಲದೇ ಫೇಸ್​ಮಾಸ್ಕ್ ಮಾರಾಟಗಾರರ ಬಳಿಯಿದ್ದ ಮಾಸ್ಕ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ

ತನ್ನ ಗರ್ಲ್​ ಫ್ರೆಂಡ್​​ ಜೊತೆ ಅಸಭ್ಯವಾಗಿ ವರ್ತನೆ ಹಿನ್ನೆಲೆ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ನೂಕು ನುಗ್ಗಲಿನಲ್ಲಿ ಗರ್ಲ್​ ಫ್ರೆಂಡ್ ಮೈಮುಟ್ಟಿದ ಆರೋಪದ ಹಿನ್ನಲೆ ಅಪರಿಚಿತ ವ್ಯಕ್ತಿಯ ಮೇಲೆ ಯುವತಿಯ ಪ್ರಿಯತಮ ಹಲ್ಲೆ ಮಾಡಿದ್ದಾನೆ. ತಕ್ಷಣ ಪೊಲೀಸರ ಮಧ್ಯಪ್ರವೇಶದಿಂದ ಗಲಾಟೆ ಹತೋಟಿಗೆ ಬಂದಿದೆ.

ಇದನ್ನೂ ಓದಿ:New Year Celebration: ಕೊಪ್ಪಳದ ರೆಸಾರ್ಟ್​ಗಳಲ್ಲಿ ವಿದೇಶಿಗರ ಎದರು ದೇಶಿ ಹಾಡು ಹಾಡಲು ತಯಾರಾದ ಕಲಾವಿದರು

ಬ್ರಿಗೇಡ್ ರಸ್ತೆಯಲ್ಲಿ ಫುಲ್ ತಳ್ಳಾಟ್ ನೂಕಾಟ

ಇನ್ನು ಬ್ರಿಗೇಡ್​ ರಸ್ತೆಯಲ್ಲಿ ಫುಲ್​ ನೂಕಾಟ ತಳ್ಳಾಟ ಶುರುವಾಗಿದೆ. ಫುಟ್ ಪಾತ್ ಪಕ್ಕದ ರಸ್ತೆಯುದ್ದಕ್ಕೂ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು. ಜನ ಹೆಚ್ಚಾದ ಹಿನ್ನೆಲೆ ಎರಡೂ ಕಡೆ ಜನರ ಸಂಚಾರದ ಹಿನ್ನಲೆ ತಳ್ಳಾಟ ನೂಕಾಟಕ್ಕೆ ಯುವತಿಯರು ಬ್ಯಾರಿಕೇಡ್ ಹಾರಿದ್ದಾರೆ. ಕ್ಷಣ ಕ್ಷಣಕ್ಕೂ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ