AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
Kiran Surya
| Edited By: |

Updated on: Dec 30, 2023 | 7:27 AM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ