AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Dec 30, 2023 | 7:27 AM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!