AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Dec 30, 2023 | 7:27 AM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ