AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
Kiran Surya
| Edited By: |

Updated on: Dec 30, 2023 | 7:27 AM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ