Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
Follow us
Kiran Surya
| Updated By: ವಿವೇಕ ಬಿರಾದಾರ

Updated on: Dec 30, 2023 | 7:27 AM

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!