AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಂಪೌಂಡ್​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು
ರಾಜಕಾಲುವೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 01, 2023 | 2:33 PM

Share

ಬೆಂಗಳೂರು: ರಾಜಕಾಲುವೆ (Rajakaluve) ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಾಂಪೌಂಡ್​​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ (Bliders) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ. ಬೆಂಗಳೂರು ಪೂರ್ವ ತಾಲೂಕು ಕುಂಬೇನ ಅಗ್ರಹಾರ ಮೂಲಕ ಹಾದು ಹೋಗಿದ್ದ ರಾಜಕಾಲುವೆ ಹಾಗೂ 15 ಮೀಟರ್ ಬಪರ್ ಜೋನ್​ನಲ್ಲಿ ಖಾಸಗಿ ಬಿಲ್ಡರ್ಗಳು ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಥಳಿಯ ಅಧಿಕಾರಿಗಳಿಗೆ ಎಷ್ಟೇ ದೂರು ನೀಡಿದರೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮೀನಾಮೇಷ ಮಾಡುತ್ತಿದ್ದರು.

ಹೀಗಾಗಿ ಸ್ಥಳಿಯರೆಲ್ಲ ಸೇರಿ ರಾಜಕಾಲುವೆ ಹಾಗೂ ಬಪರ್ ಜೋನ್ ಉಳಿಸುವ ನಿಟ್ಟಿನಲ್ಲಿ ಚೆನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮೊರೆ ಹೋಗಿದ್ದರು. ಕಳೆದ ಎರಡು ವರ್ಷಗಳಿಂದ ನಿರಂತರ ಹೋರಾಟ ನಡೆಸಿದರು. ಎರಡು ಪರ ವಾದ-ವಿವಾದ ಆಲಿಸಿದ ನ್ಯಾಯಾಲಯ ಇದೀಗ ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿ, ಒತ್ತುವರಿದಾರರಿಗೆ 85 ಲಕ್ಷ ದಂಡ ಹಾಕಿದೆ.

ಇನ್ನು ನ್ಯಾಯಾಲಯ ದಂಡ ಹಾಕ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಒತ್ತುವರಿಯಾಗಿದ್ದ ಕಾಲುವೆ ತೆರವುಗೊಳಿಸಿದ್ದು ರಾಜಕಾಲುವೆಯ ಬಪರ್ ಜೋನ್​ನಲ್ಲಿ ಗ್ರೀನ್ ಲ್ಯಾಂಡ್ ಮಾಡಲು ಮುಂದಾಗಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 1 April 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ