AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ

ಅಫ್ಘಾನಿಸ್ತಾನ ಮಾರ್ಗವಾಗಿ ಸಿರಿಯಾಗೆ ತೆರಳಲು ಸಿದ್ದನಾಗಿದ್ದ ಮಾದೇಶ್ ಎನ್ಐಎ ಬಲೆಗೆ ಬಿದ್ದಿದ್ದಾನೆ. ಮಾದೇಶ್ ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ತನ್ನ ಕಾರ್ಯಚಟುವಟಿಕೆ ನಡೆಸಿದ್ದ. ಸುಮಾರು ಮೂರು ತಿಂಗಳ ಕಾಲ ಮಾದೇಶ್ಗಾಗಿ ಎನ್ಐಎ ಕಾದು ಕುಳಿತಿದ್ದು ಈಗ ಮಾದೇಶ್ ಬಂಧಿಯಾಗಿದ್ದಾನೆ.

ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ
ಎನ್ಐಎ
TV9 Web
| Edited By: |

Updated on: Aug 11, 2021 | 9:54 AM

Share

ಬೆಂಗಳೂರು: ಮತಾಂತರಗೊಂಡು ಐಸಿಸ್ ಸೇರಲು ಹೊರಟವನನ್ನು ಎನ್ಐಎ ಹೆಡೆಮುರಿ ಕಟ್ಟಿದೆ. ರೆಡಿ ಫಾರ್ ಆ್ಯಕ್ಷನ್ ಎಂಬ ಯೋಜನೆಯಡಿ ಮತಾಂತರಗೊಳ್ಳಲು ಸಿದ್ಧನಾಗಿದ್ದ ಮಾದೇಶ್ ವೆಂಕಟೇಶ್ ಪೆರುಮಾಳ್ ಎಂಬುವವರನ್ನು ಎನ್ಐಎ ಬಂಧಿಸಿದೆ.

ಅಫ್ಘಾನಿಸ್ತಾನ ಮಾರ್ಗವಾಗಿ ಸಿರಿಯಾಗೆ ತೆರಳಲು ಸಿದ್ದನಾಗಿದ್ದ ಮಾದೇಶ್ ಎನ್ಐಎ ಬಲೆಗೆ ಬಿದ್ದಿದ್ದಾನೆ. ಮಾದೇಶ್ ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ತನ್ನ ಕಾರ್ಯಚಟುವಟಿಕೆ ನಡೆಸಿದ್ದ. ಸುಮಾರು ಮೂರು ತಿಂಗಳ ಕಾಲ ಮಾದೇಶ್ಗಾಗಿ ಎನ್ಐಎ ಕಾದು ಕುಳಿತಿದ್ದು ಈಗ ಮಾದೇಶ್ ಬಂಧಿಯಾಗಿದ್ದಾನೆ.

ಐಸಿಸ್ ವಿಚಾರಧಾರೆಗಳಿಂದ ಪ್ರಭಾವಿತನಾಗಿದ್ದ ಮಾದೇಶ್. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಅಲಿ ಮೌವೀಯಾ ಆಗಿ ಬದಲಾಗಿದ್ದ. ಮನೆಯಲ್ಲಿ ಕುಳಿತು ಐಸಿಸ್ ಸೇರ್ಪಡೆಗೆ ಉತ್ಸುಕನಾಗಿದ್ದ. ಐಸಿಸ್ ಜೊತೆ ಸಂಪರ್ಕ ಸಾಧಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದ. ಸದ್ಯ ಐಸಿಸ್ ಸೇರಲು ಬಂದ ಆಹ್ವಾನದಲ್ಲಿ ತನ್ನ ಒಂದು ಚಾಟ್ ನಲ್ಲಿ ರೆಡಿ ಫಾರ್ ಆ್ಯಕ್ಷನ್ ಎಂದು ಸಂದೇಶ ಕಳಿಸಿದ್ದ. ತಕ್ಷಣ ಅಲರ್ಟ್ ಆದ ಎನ್ಐಎ ಬೆಂಗಳೂರಿನ ವೈಟ್ ಫೀಲ್ಡ್ ನ ಮಾದೇಶ್ ಮನೆ ಮೇಲೆ ದಾಳಿ ಮಾಡಿತ್ತು. ಆಗಸ್ಟ್ 4ರಂದು ಮಾದೇಶ್ ಶಂಕರ್ ಅಲಿಯಾಸ್ ಅಲಿ ಮೌವಿಯಾನನ್ನ ಬಂಧಿಸಿದ್ರು. ಸದ್ಯ ಈಗ ದೆಹಲಿಯ ಎನ್ಐಎ ಕಚೇರಿಯಲ್ಲಿ ಮಾದೇಶ್ ಅಲಿಯಾಸ್ ಅಲಿ ಮೌವೀಯಾನ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ISIS Link: ಇದ್ದಿನಬ್ಬ ಪುತ್ರ ಬಿ.ಎಂ.ಭಾಷಾರ ಸೊಸೆ ಎನ್‌ಐಎ ವಶಕ್ಕೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್