AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಸ್​ಐಎಸ್​ ಸಂಘಟನೆಗೆ ಬೆಂಬಲ ನೀಡ್ತಿದ್ದ ಉಗ್ರನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯವು ಐಎಸ್​ಐಎಸ್ (ISIS) ಸಂಘಟನೆಗೆ ಬೆಂಬಲ ನೀಡುತ್ತಿದ್ದ ಉಗ್ರ(Terrorist)ಅಬೂಬ್ಬಕ್ಕರ್ ಬಾಗ್ದಾದಿ ಎಂಬಾತನಿಗೆ ​​10 ವರ್ಷ ಜೈಲು, 2 ಲಕ್ಷದ 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟ ಮಾಡಿದೆ. ಈ ಅಪರಾಧಿ ಟ್ವಿಟರ್​​ ಖಾತೆ ಮೂಲಕ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ.

ಐಎಸ್​ಐಎಸ್​ ಸಂಘಟನೆಗೆ ಬೆಂಬಲ ನೀಡ್ತಿದ್ದ ಉಗ್ರನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Feb 01, 2024 | 6:58 PM

Share

ಬೆಂಗಳೂರು, ಫೆ.01: ಐಎಸ್​ಐಎಸ್ (ISIS) ಸಂಘಟನೆಗೆ ಬೆಂಬಲ ನೀಡುತ್ತಿದ್ದ ಉಗ್ರ(Terrorist)ಅಬೂಬ್ಬಕ್ಕರ್ ಬಾಗ್ದಾದಿ ಎಂಬಾತನಿಗೆ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ‘SAMI WITNESS’ ಎಂಬ ಟ್ವಿಟರ್​​ ಖಾತೆ ಹೊಂದಿದ್ದ ಉಗ್ರ ಬಾಗ್ದಾದಿ, ಅದರ ಮೂಲಕ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ. ಇದರ ಖಚಿತ ಮಾಹಿತಿ ಬೆನ್ನಲ್ಲೇ ಆತನನ್ನು ಬಂಧಿಸಲಾಗಿತ್ತು. ಇದೀಗ ಆತನಿಗೆ ಕೋರ್ಟ್,​ ಶಿಕ್ಷೆ ವಿಧಿಸಿದೆ.

ಇತ ಸಿಕ್ಕಿಬಿದ್ದಿದ್ದೇಗೆ

ಸಿಸಿಬಿ ಟೀಂ ಗಂಗಮ್ಮನಗುಡಿಯಲ್ಲಿ ಮೆಹದಿ ಮಸ್ರೂರ್ ಬಿಸ್ವಾಸ್ ಎಂಬಾತನನ್ನು ಬಂಧಿಸಿತ್ತು. ಬಂಧಿತನಾಗಿದ್ದ ಮೆಹದಿ ಮಸ್ರೂರ್ ಬಿಸ್ವಾಸ್ ಕೊಟ್ಟ ಮಾಹಿತಿ ಮೇರೆಗೆ ಎನ್​ಐಎ ತಂಡ 2016ರಲ್ಲಿ ಅಬ್ಬೂಬ್ಬಕರ್ ಬಾಗ್ದಾದಿಯನ್ನು ಬಂಧಿಸಿದ್ದರು. ಬಳಿಕ ತೀವ್ರ ವಿಚಾರಣೆ ನಡೆಸಲಾಯಿತು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ವಿಶೇಷ ಕೋರ್ಟ್​​ 10 ವರ್ಷ ಜೈಲು, 2 ಲಕ್ಷದ 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟ ಮಾಡಿದೆ.

ಇದನ್ನೂ ಓದಿ:ದಕ್ಷಿಣ ಭಾರತವನ್ನು ಟಾರ್ಗೆಟ್ ಮಾಡಿದ್ರಾ ಐಎಸ್​ಐಎಸ್​ ಉಗ್ರಗಾಮಿಗಳು? ಟಿವಿ9ಗೆ ಸಿಕ್ಕಿದೆ ಸ್ಪೋಟಕ ಅಂಶ

ಪಂಜಾಬ್ ಮುಖ್ಯಮಂತ್ರಿ ಹತ್ಯೆ ಮಾಡಲು ಬೆದರಿಕೆ ಹಾಕಿದ್ದ ಉಗ್ರ

ಇತ್ತೀಚಿಗೆ ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್​ರನ್ನು ಕೊಲ್ಲುವುದಾಗಿ ಉಗ್ರ ಗುರು ಪತ್ವಂತ್​ ಸಿಂಗ್ ಪನ್ನು ಬೆದರಿಕೆ ಹಾಕಿದ್ದನು. ಗ್ಯಾಂಗ್​ಸ್ಟರ್ ವಿರುದ್ಧ ಪಂಜಾಬ್ ಪೊಲೀಸರು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಡಿಜಿಪಿ ಗೌರವ್ ಯಾದವ್ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Thu, 1 February 24

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್