AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದವರಿಗೆ ದಂಡದ ಬಿಸಿ; ಬೆಂಗಳೂರಿನಲ್ಲಿ ₹4.63 ಲಕ್ಷ ದಂಡ ವಸೂಲಿ

ನೈಟ್​​ಕರ್ಫ್ಯೂ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ಹಿನ್ನೆಲೆ, ನೈಟ್​ ಕರ್ಫ್ಯೂ ಶುರುವಾದಾಗಿನಿಂದ 1338 ವಾಹನ ಜಪ್ತಿ ಮಾಡಲಾಗಿದೆ. ಇದುವರೆಗೆ 1,338 ವಾಹನ ಜಪ್ತಿ ಮಾಡಿದ ಪೊಲೀಸರು, 1199 ದ್ವಿಚಕ್ರ ವಾಹನ, 49 ಆಟೋ, 90 ಕಾರು ಸೀಜ್​​ ಮಾಡಿದ್ದಾರೆ.

ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದವರಿಗೆ ದಂಡದ ಬಿಸಿ; ಬೆಂಗಳೂರಿನಲ್ಲಿ ₹4.63 ಲಕ್ಷ ದಂಡ ವಸೂಲಿ
ನೈಟ್​ ಕರ್ಫ್ಯೂ ವೇಳೆ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕುತ್ತಿದ್ದಾರೆ
TV9 Web
| Edited By: |

Updated on:Jan 08, 2022 | 10:33 PM

Share

ಬೆಂಗಳೂರು: ಮಾಸ್ಕ್​ ಧರಿಸದೇ, ಅಂತರ ಕಾಪಾಡದವರಿಗೆ, ಕೊರೊನಾ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದವರಿಗೆ ದಂಡದ ಬಿಸಿ ಮುಟ್ಟಿದೆ. ಇಂದು (ಜನವರಿ 8) ಮಾಸ್ಕ್​ ಧರಿಸದ 1,855 ಪ್ರಕರಣಗಳು ದಾಖಲು ಮಾಡಲಾಗಿದೆ. 1,855 ಕೇಸ್​ ದಾಖಲಿಸಿ ₹4.63 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಅಂತರ ಕಾಯ್ದುಕೊಳ್ಳದ ಹಿನ್ನೆಲೆ 19 ಪ್ರಕರಣ ದಾಖಲು ಮಾಡಲಾಗಿದೆ. 19 ಕೇಸ್​ ದಾಖಲಿಸಿ 4,750 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ನೈಟ್​​ಕರ್ಫ್ಯೂ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ಹಿನ್ನೆಲೆ,, ನೈಟ್​ ಕರ್ಫ್ಯೂ ಶುರುವಾದಾಗಿನಿಂದ 1338 ವಾಹನ ಜಪ್ತಿ ಮಾಡಲಾಗಿದೆ. ಇದುವರೆಗೆ 1,338 ವಾಹನ ಜಪ್ತಿ ಮಾಡಿದ ಪೊಲೀಸರು, 1199 ದ್ವಿಚಕ್ರ ವಾಹನ, 49 ಆಟೋ, 90 ಕಾರು ಸೀಜ್​​ ಮಾಡಿದ್ದಾರೆ. ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಅನಗತ್ಯ ಸಂಚಾರ ಹಿನ್ನೆಲೆ ಬೆಂಗಳೂರು ನಗರದಲ್ಲಿ ಇಂದು 829 ವಾಹನಗಳು ಸೀಜ್ ಆಗಿವೆ. 755 ದ್ವಿಚಕ್ರ ವಾಹನ, 25 ಆಟೋ, 49 ಕಾರುಗಳು ಜಪ್ತಿ ಮಾಡಲಾಗಿದೆ. ಚಿತ್ರದುರ್ಗದಲ್ಲಿ ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗಿದೆ. ಜಿಲ್ಲೆಯಲ್ಲಿ 175 ಕೇಸ್​ ದಾಖಲಿಸಿ ₹17,500 ದಂಡ ವಸೂಲಿ ಮಾಡಲಾಗಿದೆ.

ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿ ಮನೀಶ್ ಮೌದ್ಗಿಲ್ ಮತ್ತು ತಂಡಕ್ಕೆ ಇ-ಗವರ್ನೆನ್ಸ್​​ ಪ್ರಶಸ್ತಿ ಲಭಿಸಿದೆ. ಮೌದ್ಗಿಲ್-ರಾಜ್ಯ ಕೊವಿಡ್ ವಾರ್ ರೂಮ್​​​ ಮುಖ್ಯಸ್ಥ ಆಗಿದ್ದಾರೆ. ಕೊವಿಡ್ ನಿರ್ವಹಣೆಯಲ್ಲಿ ತಾಂತ್ರಿಕತೆ ಬಳಕೆ ಮತ್ತು ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್​ರಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕಳೆದ 1 ವಾರದಲ್ಲಿ ಬೆಂಗಳೂರಿನಲ್ಲಿ 60 ಪೊಲೀಸರಿಗೆ ಕೊರೊನಾ ಕಳೆದ 1 ವಾರದಲ್ಲಿ ಬೆಂಗಳೂರಿನಲ್ಲಿ 60 ಪೊಲೀಸರಿಗೆ ಕೊರೊನಾ ದೃಢವಾಗಿದೆ. ಇಂದು ಒಂದೇ 30 ಪೊಲೀಸ್​ ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇದುವರೆಗೆ 90 ಪೊಲೀಸ್​ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​ ಆಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,906 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದನ್ನೂ ಓದಿ: Weekend Curfew Updates: ಬೆಂಗಳೂರಿನ ರಸ್ತೆಗಳಲ್ಲಿ ಡೆಲಿವರಿ ಬಾಯ್ಸ್ ಓಡಾಟ; ಸಿಟಿ ರೌಂಡ್ಸ್​ಗೆ ಮುಂದಾದ ಆರಗ ಜ್ಞಾನೇಂದ್ರ

Published On - 10:33 pm, Sat, 8 January 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!