AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು
ಬಿಎಂಟಿಸಿ
TV9 Web
| Edited By: |

Updated on: Sep 06, 2023 | 8:05 AM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಾಯಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಇನ್ನು ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ (Namma BMTC)’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್​ನಲ್ಲಿ ಪ್ರಯಾಣದ ಟಿಕೆಟ್​ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು: ಡಬಲ್ ಡೆಕ್ಕರ್​ ಬಸ್​​ಗೆ ಶೀಘ್ರ ಟೆಂಡರ್ ಕರೆಯಲಿದೆ ಬಿಎಂಟಿಸಿ, ವರ್ಷಾಂತ್ಯ ರಸ್ತೆಗಿಳಿಯಲಿವೆ ಬಸ್​ಗಳು

“ಈ ಆ್ಯಪ್​ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್​​ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್​ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.”

ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್​ಗಳಲ್ಲಿ ಯುಪಿಐ ಮೂಲಕ ಟಿಕೆಟ್​ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​​ಗಳಲ್ಲೂ ಪರಿಚಯಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ