AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಆಯೇಷಾ ಬಾನು
|

Updated on: Apr 28, 2021 | 3:22 PM

Share

ಬೆಂಗಳೂರು: ನಗರದಲ್ಲಿನ ರೌಡಿಗಳ ಅಟ್ಟಹಾಸಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಡಿವಾಣ ಹಾಕಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂಭತ್ತು ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮುನಿಕೃಷ್ಣ @ ಮುನೀಚ್, ಸಾಗರ್ @ ಇಟ್ಟಮಡು ಸಾಗರ್, ರಾಜು @ ರಾಜುದೊರೈ, ವಾಸುದೇವ @ ವಾಸು, ಚೇತನ್ @ ಮಾದೇಶ್, ಕೋಟೇಶ್ವರನ್ @ ಕೋಟೆ, ಸ್ಯಾಮ್ಯುಲ್ @ ನಿಖಿಲ್ ಮಂಜುನಾಥ್ @ ಗನ್ ಮಂಜ, ಹರಿರಾಜ ಶೆಟ್ಟಿ @ ಹರೀಶ್ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿರುವ ಆರೋಪಿಗಳು.

ಇವರೆಲ್ಲಾ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ, ಸಾಲು ಸಾಲು ಅಪರಾಧ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಜೂಜು, ಗಾಂಜಾ ಮಾರಾಟ ಹಾಗೂ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ಆರೋಪಿಗಳು. ಇವರಿಗೆ ಹಲವು ಬಾರಿ ವಾರ್ನಿಂಗ್ ನೀಡಿದ್ದರೂ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಹಾಗೂ ಆಯಾ ವಿಭಾಗದ ಡಿಸಿಪಿಗಳ ವರದಿ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ರಿಂದ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.

goonda act arrest

ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ಇದನ್ನೂ ಓದಿ: ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ