AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಗಾಂಜಾ ಆಯ್ತು, ಬ್ರೌನ್ ಎಂಡಿಎಂಎ ಆಯ್ತು ಈಗ ನಾನ್ ಸಿಂಥೆಟಿಕ್ ಡ್ರಗ್ಸ್ ಎಂಬ ಹೊಸ ಮಾದರಿಯ ಮಾದಕ ವಸ್ತು ಬೆಂಗಳೂರಿನ ವ್ಯಸನಿಗಳಿಗೆ ನಶೆಯಲ್ಲಿ ತೇಲಾಡಿಸುತ್ತಿದೆ.

ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು
ಡ್ರಗ್ಸ್
ಜಗದೀಶ ಬಿ.
| Edited By: ಆಯೇಷಾ ಬಾನು|

Updated on: Jul 05, 2023 | 8:33 AM

Share

ಬೆಂಗಳೂರು: ಐಟಿ ಬಿಟಿ ಸಿಟಿಯಾದ ಬೆಂಗಳೂರಿನಲ್ಲಿ ಡ್ರಗ್ಸ್(Drugs) ಹಾವಳಿ ಹೆಚ್ಚಾಗಿದ್ದು ಪೊಲೀಸರು ಒಂದಲ್ಲಾ ಒಂದು ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಸತತ ಪ್ರಯತ್ನಪಡುತ್ತಿದ್ದಾರೆ. ಆದರೆ ಬೆಂಗಳೂರಿನ ಮಾದಕಲೋಕಕ್ಕೆ ಮತ್ತೊಂದು ಡ್ರಗ್ ಎಂಟ್ರಿ ಕೊಟ್ಟಿದೆ(Non Synthetic Drugs). ಪೊಲೀಸರ ಸಾಲು ಸಾಲು ಭೇಟೆಗಳ ನಡುವೆಯೂ ಡ್ರಗ್ ಹಾವಳಿ ನಿಂತಿಲ್ಲ. ರಾಜಸ್ಥಾನದಿಂದ ಹೊಸ ಮಾದರಿಯ ಮಾದಕ ವಸ್ತು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಹೊಸ ಮಾದರಿಗೆ ಡ್ರಗ್ಸ್​ಗೆ ವಿದೇಶದಲ್ಲಿದೆ ಭಾರಿ ಬೆಲೆ ಇದೆ.

ಗಾಂಜಾ ಆಯ್ತು, ಬ್ರೌನ್ ಎಂಡಿಎಂಎ ಆಯ್ತು ಈಗ ನಾನ್ ಸಿಂಥೆಟಿಕ್ ಡ್ರಗ್ಸ್ ಎಂಬ ಹೊಸ ಮಾದರಿಯ ಮಾದಕ ವಸ್ತು ಬೆಂಗಳೂರಿನ ವ್ಯಸನಿಗಳಿಗೆ ನಶೆಯಲ್ಲಿ ತೇಲಾಡಿಸುತ್ತಿದೆ. ಪಪ್ಪಿಸ್ಟ್ರಾ, ಮಾರ್ಫೀನ್​ ಎಂಬ ಮಾದಕ ವಸ್ತುಗಳು ರಾಜಸ್ಥಾನದಿಂದ ಸದ್ದಿಲ್ಲದೇ ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟಿವೆ.

ಇದನ್ನೂ ಓದಿ: International day against drug abuse: ಬೆಂಗಳೂರಲ್ಲಿ ಕಳೆದ ಒಂದು ವರ್ಷದಲ್ಲಿ 57 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ

ನಾನ್ ಸಿಂಥೆಟಿಕ್ ಡ್ರಗ್ಸ್ ಬಳಕೆ ಹೇಗೆ?

ಬೆಳ್ಳುಳ್ಳಿ ಆಕಾರದಲ್ಲಿ ಸಿಗುವ ಈ ನಾನ್ ಸಿಂಥೆಟಿಕ್ ಡ್ರಗ್ಸ್​ಗೆ ಎಲ್ಲಿಲ್ಲದ ಡಿಮ್ಯಾಂಡ್ ಇದೆ. ಬೆಳ್ಳುಳ್ಳಿ ಮಾದರಿ ಇರುವ ಪಪ್ಪಿಸ್ಟ್ರಾವನ್ನು ಜಜ್ಜಿ ಪೌಡರ್ ಆಗಿ ಬದಲಾವಣೆ ಮಾಡಿ ಬಳಿಕ ಅದನ್ನು ಬಹಳಷ್ಟು ದಿನ ಒಣಗಿಸಿ ನಂತರ ಅದನ್ನು ನೀರಿಗೆ ಹಾಕಿ ಕುದಿಸಿ ಕುಡಿಯುತ್ತಾರೆ. ನಾನ್ ಸಿಂಥೆಟಿಕ್ ಪಪ್ಪಿ ಸ್ಟ್ರಾ ಹೆಚ್ಚು ಪಾರ್ಟಿಗಳಲ್ಲಿ ಬಳಕೆ ಮಾಡಲಾಗುತ್ತೆ.

ಮತ್ತೊಂದೆಡೆ ಪಪ್ಪಿ ಸ್ಟ್ರಾ ಗಳಿಂದ ಮಾರ್ಫಿನ್ ಎಂಬ ಮತ್ತೊಂದು ರೀತಿಯ ಡ್ರಗ್ಸ್ ತಯಾರಿಸಲಾಗುತ್ತೆ. ಪಪ್ಪಿ ಸ್ಟ್ರಾ ನಿಂದ ಎಣ್ಣೆಯನ್ನು ತೆಗೆದು ಬಳಿಕ ಅದನ್ನು ನಶೆ ಏರಿಸೊ ವಸ್ತುವಾಗಿ ಬಳಕೆ ಮಾಡಲಾಗುತ್ತೆ. ಮಾರ್ಫಿನ್ ಕ್ಯಾನ್ಸರ್ ರೋಗಕ್ಕೂ ಸಹ ಮದ್ದಾಗಿ ಬಳಸುತ್ತಾರೆ. ಸದ್ಯ ಬೆಂಗಳೂರಿನಲ್ಲಿ ಈ ಎರಡು ಮಾದರಿಯ ಡ್ರಗ್ಸ್​ಗಳಿ ವ್ಯಸನಿಗಳಿಗೆ ನಶೆಯಲ್ಲಿ ತೇಲಿಸುತ್ತಿವೆ. ಹೀಗಾಗಿ ಪೊಲೀಸರು ಕೂಡ ಅಲರ್ಟ್ ಆಗಿದ್ದು ನಾನ್ ಸಿಂಥೇಟಿಕ್ ಡ್ರಗ್ ಭೇಟೆಗೆ ಇಳಿದಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ