Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 20, 2023 | 9:58 PM

ಬೆಂಗಳೂರು, ಜುಲೈ 20: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ (bribery) ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್​ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.

ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​

ಬೀದರ್​: ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​ ನಡೆಯುತ್ತಿದೆ. ಶುಲ್ಕದ ನೆಪದಲ್ಲಿ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ. ಜನನ ಪ್ರಮಾಣ ಪತ್ರಕ್ಕೆ ನೂರು ರೂ. ಸ್ವೀಕರಿಸುವಾಗ ಸಿಬ್ಬಂದಿ ಸಿಕ್ಕಿಬಿದಿದ್ದು, ಮೊಬೈಲ್​ನಲ್ಲಿ  ವಿಡಿಯೋ ಸೆರೆ ಆಗಿದೆ.

ಸಂಸದರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು 

ಮೈಸೂರು: ಸಂಸದರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪದಲ್ಲಿ ಮೈಸೂರಿನಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು ಮಾಡಲಾಗಿತ್ತು. ವಿ ವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಬಿ ಪ್ರದೀಪ್ ಅಮಾನತಾದ ಹೆಡ್ ಕಾನ್ಸಟೇಬಲ್.

ಇದನ್ನೂ ಓದಿ: Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ಪ್ರದೀಪ್​ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಮೆಂಟ್ ಮಾಡಿದ್ದ ಬಗ್ಗೆ ಸ್ಕ್ರೀನ್ ಶಾಟ್ ಜೊತೆ ಪೊಲೀಸ್ ಕಮಿಷನರ್​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ ಸಿಂಹ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Thu, 20 July 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​