AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Jul 20, 2023 | 9:58 PM

Share

ಬೆಂಗಳೂರು, ಜುಲೈ 20: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ (bribery) ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್​ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.

ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​

ಬೀದರ್​: ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​ ನಡೆಯುತ್ತಿದೆ. ಶುಲ್ಕದ ನೆಪದಲ್ಲಿ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ. ಜನನ ಪ್ರಮಾಣ ಪತ್ರಕ್ಕೆ ನೂರು ರೂ. ಸ್ವೀಕರಿಸುವಾಗ ಸಿಬ್ಬಂದಿ ಸಿಕ್ಕಿಬಿದಿದ್ದು, ಮೊಬೈಲ್​ನಲ್ಲಿ  ವಿಡಿಯೋ ಸೆರೆ ಆಗಿದೆ.

ಸಂಸದರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು 

ಮೈಸೂರು: ಸಂಸದರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪದಲ್ಲಿ ಮೈಸೂರಿನಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು ಮಾಡಲಾಗಿತ್ತು. ವಿ ವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಬಿ ಪ್ರದೀಪ್ ಅಮಾನತಾದ ಹೆಡ್ ಕಾನ್ಸಟೇಬಲ್.

ಇದನ್ನೂ ಓದಿ: Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ಪ್ರದೀಪ್​ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಮೆಂಟ್ ಮಾಡಿದ್ದ ಬಗ್ಗೆ ಸ್ಕ್ರೀನ್ ಶಾಟ್ ಜೊತೆ ಪೊಲೀಸ್ ಕಮಿಷನರ್​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ ಸಿಂಹ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Thu, 20 July 23

Follow Us
Vinay Kashappanavar
Vinay Kashappanavar
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ